ಎಚ್‌ಡಿಕೆ, ಸುಮಲತಾ ಕೆಆರ್‌ಎಸ್‌ ವಾಕ್ಸಮರ; ಹೈಡ್ರಾಮಕ್ಕೆ ಕಾರಣವಾಗಿದ್ದು ಹಳೇ ಜಿದ್ದಾ.?

ಎಚ್‌ಡಿಕೆ, ಸುಮಲತಾ ಕೆಆರ್‌ಎಸ್‌ ವಾಕ್ಸಮರ; ಹೈಡ್ರಾಮಕ್ಕೆ ಕಾರಣವಾಗಿದ್ದು ಹಳೇ ಜಿದ್ದಾ.?

Published : Jul 06, 2021, 01:46 PM IST

- ಎಚ್‌ಡಿಕೆ, ಸುಮಲತಾ ಕೆಆರ್‌ಎಸ್‌ ವಾಕ್ಸಮರ ಜಟಾಪಟಿ

- ಅಣೆಕಟ್ಟೆಬಿರುಕು ಬಿಟ್ಟಿದೆ ಎಂದಿದ್ದ ಸಂಸದೆ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

- ಸಂಸದೆ ಸುಮಲತಾ ವಿರುದ್ಧ ಎಚ್‌ಡಿಕೆ ಆಡಿಯೋ ಬಾಂಬ್‌

 

ಬೆಂಗಳೂರು (ಜು. 06):  ಕೆಆರ್‌ಎಸ್ ಡ್ಯಾಂ ಬಿರುಕು ವಿಚಾರ ಎಚ್‌ಡಿಕೆ- ಸುಮಲತಾ ನಡುವಿನ ವಾಕ್ಸಮರಕ್ಕೆ ಕಾರಣವಾಗಿ ಹೈಡ್ರಾಮವೇ ನಡೆದಿದೆ. ಕೆಆರ್‌ಎಸ್‌ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಹೇಳಿಕೆ ನೀಡಿದ್ದ ಸುಮಲತಾ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಕೆಆರ್‌ಎಸ್‌ ಅನ್ನು ಇವರೇ ರಕ್ಷಣೆ ಮಾಡುತ್ತಾರಂತಲ್ಲ. ಬಹುಶಃ ಇವರನ್ನೇ ಕೆಆರ್‌ಎಸ್‌ ಅಣೆಕಟ್ಟು ಗೇಟ್‌ಗೆ ಮಲಗಿಸಿಬಿಟ್ಟರೆ ಬಿಗಿಯಾಗಿ ಬಿಡುತ್ತೆ ಅನಿಸುತ್ತದೆ ಎಂದು ಎಚ್‌ಡಿಕೆ ಲಘುವಾಗಿ ಮಾತನಾಡಿದ್ದು, ಸಾಕಷ್ಟು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದುವರೆದು, ನನ್ನ ಬಳಿ ಕೆಲವು ಆಡಿಯೋಗಳಿವೆ. ಅದನ್ನಿ ರಿಲೀಸ್ ಮಾಡಿದರೆ ಸುಮಲತಾ ಬಂಡವಾಳ ಬಯಲಾಗುತ್ತದೆ ಎಂದು ಬಾಂಬ್ ಹಾಕಿದ್ದಾರೆ. ಹಾಗಾದರೆ ಈ ಹೈಡ್ರಾಮಕ್ಕೆ ಕಾರಣವಾಗಿದ್ದು ಹಳೇ ಜಿದ್ದಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ