ಎಚ್‌ಡಿಕೆ, ಸುಮಲತಾ ಕೆಆರ್‌ಎಸ್‌ ವಾಕ್ಸಮರ; ಹೈಡ್ರಾಮಕ್ಕೆ ಕಾರಣವಾಗಿದ್ದು ಹಳೇ ಜಿದ್ದಾ.?

ಎಚ್‌ಡಿಕೆ, ಸುಮಲತಾ ಕೆಆರ್‌ಎಸ್‌ ವಾಕ್ಸಮರ; ಹೈಡ್ರಾಮಕ್ಕೆ ಕಾರಣವಾಗಿದ್ದು ಹಳೇ ಜಿದ್ದಾ.?

Published : Jul 06, 2021, 01:46 PM IST

- ಎಚ್‌ಡಿಕೆ, ಸುಮಲತಾ ಕೆಆರ್‌ಎಸ್‌ ವಾಕ್ಸಮರ ಜಟಾಪಟಿ

- ಅಣೆಕಟ್ಟೆಬಿರುಕು ಬಿಟ್ಟಿದೆ ಎಂದಿದ್ದ ಸಂಸದೆ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

- ಸಂಸದೆ ಸುಮಲತಾ ವಿರುದ್ಧ ಎಚ್‌ಡಿಕೆ ಆಡಿಯೋ ಬಾಂಬ್‌

 

ಬೆಂಗಳೂರು (ಜು. 06):  ಕೆಆರ್‌ಎಸ್ ಡ್ಯಾಂ ಬಿರುಕು ವಿಚಾರ ಎಚ್‌ಡಿಕೆ- ಸುಮಲತಾ ನಡುವಿನ ವಾಕ್ಸಮರಕ್ಕೆ ಕಾರಣವಾಗಿ ಹೈಡ್ರಾಮವೇ ನಡೆದಿದೆ. ಕೆಆರ್‌ಎಸ್‌ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಹೇಳಿಕೆ ನೀಡಿದ್ದ ಸುಮಲತಾ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಕೆಆರ್‌ಎಸ್‌ ಅನ್ನು ಇವರೇ ರಕ್ಷಣೆ ಮಾಡುತ್ತಾರಂತಲ್ಲ. ಬಹುಶಃ ಇವರನ್ನೇ ಕೆಆರ್‌ಎಸ್‌ ಅಣೆಕಟ್ಟು ಗೇಟ್‌ಗೆ ಮಲಗಿಸಿಬಿಟ್ಟರೆ ಬಿಗಿಯಾಗಿ ಬಿಡುತ್ತೆ ಅನಿಸುತ್ತದೆ ಎಂದು ಎಚ್‌ಡಿಕೆ ಲಘುವಾಗಿ ಮಾತನಾಡಿದ್ದು, ಸಾಕಷ್ಟು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದುವರೆದು, ನನ್ನ ಬಳಿ ಕೆಲವು ಆಡಿಯೋಗಳಿವೆ. ಅದನ್ನಿ ರಿಲೀಸ್ ಮಾಡಿದರೆ ಸುಮಲತಾ ಬಂಡವಾಳ ಬಯಲಾಗುತ್ತದೆ ಎಂದು ಬಾಂಬ್ ಹಾಕಿದ್ದಾರೆ. ಹಾಗಾದರೆ ಈ ಹೈಡ್ರಾಮಕ್ಕೆ ಕಾರಣವಾಗಿದ್ದು ಹಳೇ ಜಿದ್ದಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!