ನಿಖಿಲ್‌ಗೆ ಸುಮಲತಾ ಸವಾಲು, ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸ್ತಾರೆ ಎಂದ ಎಚ್‌ಡಿಕೆ

ನಿಖಿಲ್‌ಗೆ ಸುಮಲತಾ ಸವಾಲು, ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸ್ತಾರೆ ಎಂದ ಎಚ್‌ಡಿಕೆ

Published : Apr 01, 2022, 05:07 PM IST

'ನಿಖಿಲ್‌ ಕುಮಾರಸ್ವಾಮಿ ಪಕ್ಷ ಬಿಟ್ಟು, ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲಿ. ಆಮೇಲೆ ಬಂದು ನನಗೆ ಸಲಹೆ ನೀಡಲಿ ಎಂದು ಸಂಸದೆ ಸುಮಲತಾ ಅಂಬರೀಷ್‌ ಸವಾಲು ಹಾಕಿದ್ದಾರೆ. 

ಮಂಡ್ಯ (ಏ. 01): ಸಕ್ಕರೆ ನಾಡು ಮಂಡ್ಯದಲ್ಲಿ ಇದೀಗ ಎಚ್‌ಡಿಕೆ (HD Kumaraswamy)- ಸುಮಲತಾ (Sumalatha) ನಡುವೆ ಚುನಾವಣಾ ಫೈಟ್ ಶುರುವಾಗಿದೆ. ಹೇಳಿಕೆ, ಪ್ರತಿ ಹೇಳಿಕೆ ಜೋರಾಗಿದೆ. 'ನಿಖಿಲ್‌ ಕುಮಾರಸ್ವಾಮಿ ಪಕ್ಷ ಬಿಟ್ಟು, ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲಿ. ಆಮೇಲೆ ಬಂದು ನನಗೆ ಸಲಹೆ ನೀಡಲಿ ಎಂದು ಸಂಸದೆ ಸುಮಲತಾ ಅಂಬರೀಷ್‌ ಸವಾಲು ಹಾಕಿದ್ದಾರೆ. ನಿಖಿಲ್ ಭಾರಿ ರಾಜಕೀಯ ಅನುಭವಿಯಂತೆ ಸಲಹೆ ನೀಡಿದ್ದಾರೆ. ಸಂಸದರು ತಮ್ಮ ಸಾಧನೆ ಏನು? ಕೊಡುಗೆ ಏನು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು' ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ (Mandya) ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅವರ ಹೇಳಿಕೆಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more