ನಿಖಿಲ್‌ಗೆ ಸುಮಲತಾ ಸವಾಲು, ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸ್ತಾರೆ ಎಂದ ಎಚ್‌ಡಿಕೆ

ನಿಖಿಲ್‌ಗೆ ಸುಮಲತಾ ಸವಾಲು, ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸ್ತಾರೆ ಎಂದ ಎಚ್‌ಡಿಕೆ

Published : Apr 01, 2022, 05:07 PM IST

'ನಿಖಿಲ್‌ ಕುಮಾರಸ್ವಾಮಿ ಪಕ್ಷ ಬಿಟ್ಟು, ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲಿ. ಆಮೇಲೆ ಬಂದು ನನಗೆ ಸಲಹೆ ನೀಡಲಿ ಎಂದು ಸಂಸದೆ ಸುಮಲತಾ ಅಂಬರೀಷ್‌ ಸವಾಲು ಹಾಕಿದ್ದಾರೆ. 

ಮಂಡ್ಯ (ಏ. 01): ಸಕ್ಕರೆ ನಾಡು ಮಂಡ್ಯದಲ್ಲಿ ಇದೀಗ ಎಚ್‌ಡಿಕೆ (HD Kumaraswamy)- ಸುಮಲತಾ (Sumalatha) ನಡುವೆ ಚುನಾವಣಾ ಫೈಟ್ ಶುರುವಾಗಿದೆ. ಹೇಳಿಕೆ, ಪ್ರತಿ ಹೇಳಿಕೆ ಜೋರಾಗಿದೆ. 'ನಿಖಿಲ್‌ ಕುಮಾರಸ್ವಾಮಿ ಪಕ್ಷ ಬಿಟ್ಟು, ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲಿ. ಆಮೇಲೆ ಬಂದು ನನಗೆ ಸಲಹೆ ನೀಡಲಿ ಎಂದು ಸಂಸದೆ ಸುಮಲತಾ ಅಂಬರೀಷ್‌ ಸವಾಲು ಹಾಕಿದ್ದಾರೆ. ನಿಖಿಲ್ ಭಾರಿ ರಾಜಕೀಯ ಅನುಭವಿಯಂತೆ ಸಲಹೆ ನೀಡಿದ್ದಾರೆ. ಸಂಸದರು ತಮ್ಮ ಸಾಧನೆ ಏನು? ಕೊಡುಗೆ ಏನು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು' ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ (Mandya) ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅವರ ಹೇಳಿಕೆಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more