ನಿಖಿಲ್‌ಗೆ ಸುಮಲತಾ ಸವಾಲು, ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸ್ತಾರೆ ಎಂದ ಎಚ್‌ಡಿಕೆ

ನಿಖಿಲ್‌ಗೆ ಸುಮಲತಾ ಸವಾಲು, ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸ್ತಾರೆ ಎಂದ ಎಚ್‌ಡಿಕೆ

Published : Apr 01, 2022, 05:07 PM IST

'ನಿಖಿಲ್‌ ಕುಮಾರಸ್ವಾಮಿ ಪಕ್ಷ ಬಿಟ್ಟು, ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲಿ. ಆಮೇಲೆ ಬಂದು ನನಗೆ ಸಲಹೆ ನೀಡಲಿ ಎಂದು ಸಂಸದೆ ಸುಮಲತಾ ಅಂಬರೀಷ್‌ ಸವಾಲು ಹಾಕಿದ್ದಾರೆ. 

ಮಂಡ್ಯ (ಏ. 01): ಸಕ್ಕರೆ ನಾಡು ಮಂಡ್ಯದಲ್ಲಿ ಇದೀಗ ಎಚ್‌ಡಿಕೆ (HD Kumaraswamy)- ಸುಮಲತಾ (Sumalatha) ನಡುವೆ ಚುನಾವಣಾ ಫೈಟ್ ಶುರುವಾಗಿದೆ. ಹೇಳಿಕೆ, ಪ್ರತಿ ಹೇಳಿಕೆ ಜೋರಾಗಿದೆ. 'ನಿಖಿಲ್‌ ಕುಮಾರಸ್ವಾಮಿ ಪಕ್ಷ ಬಿಟ್ಟು, ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲಿ. ಆಮೇಲೆ ಬಂದು ನನಗೆ ಸಲಹೆ ನೀಡಲಿ ಎಂದು ಸಂಸದೆ ಸುಮಲತಾ ಅಂಬರೀಷ್‌ ಸವಾಲು ಹಾಕಿದ್ದಾರೆ. ನಿಖಿಲ್ ಭಾರಿ ರಾಜಕೀಯ ಅನುಭವಿಯಂತೆ ಸಲಹೆ ನೀಡಿದ್ದಾರೆ. ಸಂಸದರು ತಮ್ಮ ಸಾಧನೆ ಏನು? ಕೊಡುಗೆ ಏನು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು' ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ (Mandya) ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅವರ ಹೇಳಿಕೆಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more