ನಿಖಿಲ್‌ಗೆ ಸುಮಲತಾ ಸವಾಲು, ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸ್ತಾರೆ ಎಂದ ಎಚ್‌ಡಿಕೆ

ನಿಖಿಲ್‌ಗೆ ಸುಮಲತಾ ಸವಾಲು, ಮಂಡ್ಯದಿಂದಲೇ ನಿಖಿಲ್ ಸ್ಪರ್ಧಿಸ್ತಾರೆ ಎಂದ ಎಚ್‌ಡಿಕೆ

Published : Apr 01, 2022, 05:07 PM IST

'ನಿಖಿಲ್‌ ಕುಮಾರಸ್ವಾಮಿ ಪಕ್ಷ ಬಿಟ್ಟು, ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲಿ. ಆಮೇಲೆ ಬಂದು ನನಗೆ ಸಲಹೆ ನೀಡಲಿ ಎಂದು ಸಂಸದೆ ಸುಮಲತಾ ಅಂಬರೀಷ್‌ ಸವಾಲು ಹಾಕಿದ್ದಾರೆ. 

ಮಂಡ್ಯ (ಏ. 01): ಸಕ್ಕರೆ ನಾಡು ಮಂಡ್ಯದಲ್ಲಿ ಇದೀಗ ಎಚ್‌ಡಿಕೆ (HD Kumaraswamy)- ಸುಮಲತಾ (Sumalatha) ನಡುವೆ ಚುನಾವಣಾ ಫೈಟ್ ಶುರುವಾಗಿದೆ. ಹೇಳಿಕೆ, ಪ್ರತಿ ಹೇಳಿಕೆ ಜೋರಾಗಿದೆ. 'ನಿಖಿಲ್‌ ಕುಮಾರಸ್ವಾಮಿ ಪಕ್ಷ ಬಿಟ್ಟು, ತಂದೆ, ತಾತನ ಹೆಸರು ಬಿಟ್ಟು ಜಿಲ್ಲಾ ಪಂಚಾಯ್ತಿ ಚುನಾವಣೆ ಗೆಲ್ಲಲಿ. ಆಮೇಲೆ ಬಂದು ನನಗೆ ಸಲಹೆ ನೀಡಲಿ ಎಂದು ಸಂಸದೆ ಸುಮಲತಾ ಅಂಬರೀಷ್‌ ಸವಾಲು ಹಾಕಿದ್ದಾರೆ. ನಿಖಿಲ್ ಭಾರಿ ರಾಜಕೀಯ ಅನುಭವಿಯಂತೆ ಸಲಹೆ ನೀಡಿದ್ದಾರೆ. ಸಂಸದರು ತಮ್ಮ ಸಾಧನೆ ಏನು? ಕೊಡುಗೆ ಏನು ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು' ಎಂದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ (Mandya) ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ ಎಂದು ಮಂಡ್ಯ ಸಂಸದೆ ಸುಮಲತಾ ಅವರ ಹೇಳಿಕೆಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more