News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

Published : Aug 18, 2023, 11:33 PM ISTUpdated : Aug 18, 2023, 11:35 PM IST

ಡಿಕೆ ಶಿವಕುಮಾರ್‌ ಮೇಕೆದಾಟು ಪಾದಯಾತ್ರೆ ಹೇಗೆ ಮಾಡಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಜನರಿಗೆ ಟೋಪಿ ಹಾಕಿ ಆತ ಪಾದಯಾತ್ರೆ ಮಾಡಿದ್ದಾನೆ. ಸುಪ್ರೀಂ ಕೋರ್ಟ್‌ ಹೇಳೋಕೆ ಮುಂಚೆಯೇ ಕಾವೇರಿ ನೀರು ಬಿಟ್ಟಿದ್ದಾರೆ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.
 

ಬೆಂಗಳೂರು (ಆ.18): ನೈಸ್‌ ರೋಡ್‌, ಕಾವೇರಿ ನೀರು ವಿಚಾರದಲ್ಲಿ ಇಂದು ಎಚ್‌ಡಿ ಕುಮಾರಸ್ವಾಮಿ, ಡಿಕೆ ಬ್ರದರ್ಸ್‌ ಅನ್ನು ತರಾಟೆಗೆ ತೆಗೆದುಕೊಂಡರು. ಇಂದು ಸುಪ್ರೀಂ ಕೋರ್ಟ್‌ ಹೇಳೋಕು ಮುಂಚೆಯೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಾರೆ. ಹಾಗಿದ್ದರೆ ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಜನರಿಗೆ ಟೋಪಿ ಹಾಕಿ ಪಾದಯಾತ್ರೆ ಮಾಡಿದ್ದಾರೆ. ಚಿಕನ್‌ ಲೆಗ್‌ ಪೀಸ್‌, ಮಟನ್‌ ಸಾರು ತಿಂದ್ಕೊಂಡು ಹೋರಾಟ ಮಾಡಿದ್ದಷ್ಟೇ. ತಮಿಳುನಾಡಿನಲ್ಲಿ ಇರೋದು ನಿಮ್ಮ ಪಾರ್ಟರ್ನರ್‌ ಆಗಿರುವ ಸ್ಟ್ಯಾಲಿನ್‌ ಇದ್ದಾರೆ. ಅವರನ್ನ ಒಪ್ಪಿಸಿ ನೋಡೋಣ. ಕೊಟ್ಟು ತಗೊಳೋ ನೀತಿ ಮಾಡೋಕೆ ಹೊರಟಿದ್ದೀರಲ್ಲ ಕಾವೇರಿ ನದಿ ನೀರು ವಿಚಾರದಲ್ಲಿ ಅವರನ್ನು ಒಪ್ಪಿಸಿ ಎಂದಿದ್ದಾರೆ.

ಪರಿಣಿತಿ ಚೋಪ್ರಾ, ರಾಧಿಕಾ ಕುಮಾರಸ್ವಾಮಿ ಸೇರಿ ಈ ನಟಿಯರೂ ರಾಜಕಾರಣಿಗಳ ಮದುವೆಯಾಗಿದ್ದಾರೆ

ಇನ್ನು ನೈಸ್‌ ರಸ್ತೆ ವಿಚಾರವಾಗಿ ಡಿಕೆ ಸುರೇಶ್‌ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಮಾತಿನ ಕಾಳಗ ಜೋರಾಗಿದೆ. ಟಿವಿಯಲ್ಲಿ ಪ್ರಚಾರ ಸಿಗುತ್ತೆ ಅಂತಾ ಏನ್‌ ಬೇಕಾದ್ರೂ ಮಾತನಾಡ್ತಾರೆ ಅಂತಾ ಡಿಕೆ ಸುರೇಶ್‌, ಎಚ್‌ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ ಹಾಗೆ ನನಗೆ ಹೆದರಿಸೋಕೆ ಬರಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more