News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

Published : Aug 18, 2023, 11:33 PM ISTUpdated : Aug 18, 2023, 11:35 PM IST

ಡಿಕೆ ಶಿವಕುಮಾರ್‌ ಮೇಕೆದಾಟು ಪಾದಯಾತ್ರೆ ಹೇಗೆ ಮಾಡಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಜನರಿಗೆ ಟೋಪಿ ಹಾಕಿ ಆತ ಪಾದಯಾತ್ರೆ ಮಾಡಿದ್ದಾನೆ. ಸುಪ್ರೀಂ ಕೋರ್ಟ್‌ ಹೇಳೋಕೆ ಮುಂಚೆಯೇ ಕಾವೇರಿ ನೀರು ಬಿಟ್ಟಿದ್ದಾರೆ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.
 

ಬೆಂಗಳೂರು (ಆ.18): ನೈಸ್‌ ರೋಡ್‌, ಕಾವೇರಿ ನೀರು ವಿಚಾರದಲ್ಲಿ ಇಂದು ಎಚ್‌ಡಿ ಕುಮಾರಸ್ವಾಮಿ, ಡಿಕೆ ಬ್ರದರ್ಸ್‌ ಅನ್ನು ತರಾಟೆಗೆ ತೆಗೆದುಕೊಂಡರು. ಇಂದು ಸುಪ್ರೀಂ ಕೋರ್ಟ್‌ ಹೇಳೋಕು ಮುಂಚೆಯೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಾರೆ. ಹಾಗಿದ್ದರೆ ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಜನರಿಗೆ ಟೋಪಿ ಹಾಕಿ ಪಾದಯಾತ್ರೆ ಮಾಡಿದ್ದಾರೆ. ಚಿಕನ್‌ ಲೆಗ್‌ ಪೀಸ್‌, ಮಟನ್‌ ಸಾರು ತಿಂದ್ಕೊಂಡು ಹೋರಾಟ ಮಾಡಿದ್ದಷ್ಟೇ. ತಮಿಳುನಾಡಿನಲ್ಲಿ ಇರೋದು ನಿಮ್ಮ ಪಾರ್ಟರ್ನರ್‌ ಆಗಿರುವ ಸ್ಟ್ಯಾಲಿನ್‌ ಇದ್ದಾರೆ. ಅವರನ್ನ ಒಪ್ಪಿಸಿ ನೋಡೋಣ. ಕೊಟ್ಟು ತಗೊಳೋ ನೀತಿ ಮಾಡೋಕೆ ಹೊರಟಿದ್ದೀರಲ್ಲ ಕಾವೇರಿ ನದಿ ನೀರು ವಿಚಾರದಲ್ಲಿ ಅವರನ್ನು ಒಪ್ಪಿಸಿ ಎಂದಿದ್ದಾರೆ.

ಪರಿಣಿತಿ ಚೋಪ್ರಾ, ರಾಧಿಕಾ ಕುಮಾರಸ್ವಾಮಿ ಸೇರಿ ಈ ನಟಿಯರೂ ರಾಜಕಾರಣಿಗಳ ಮದುವೆಯಾಗಿದ್ದಾರೆ

ಇನ್ನು ನೈಸ್‌ ರಸ್ತೆ ವಿಚಾರವಾಗಿ ಡಿಕೆ ಸುರೇಶ್‌ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಮಾತಿನ ಕಾಳಗ ಜೋರಾಗಿದೆ. ಟಿವಿಯಲ್ಲಿ ಪ್ರಚಾರ ಸಿಗುತ್ತೆ ಅಂತಾ ಏನ್‌ ಬೇಕಾದ್ರೂ ಮಾತನಾಡ್ತಾರೆ ಅಂತಾ ಡಿಕೆ ಸುರೇಶ್‌, ಎಚ್‌ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ ಹಾಗೆ ನನಗೆ ಹೆದರಿಸೋಕೆ ಬರಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more