News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

Published : Aug 18, 2023, 11:33 PM ISTUpdated : Aug 18, 2023, 11:35 PM IST

ಡಿಕೆ ಶಿವಕುಮಾರ್‌ ಮೇಕೆದಾಟು ಪಾದಯಾತ್ರೆ ಹೇಗೆ ಮಾಡಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಜನರಿಗೆ ಟೋಪಿ ಹಾಕಿ ಆತ ಪಾದಯಾತ್ರೆ ಮಾಡಿದ್ದಾನೆ. ಸುಪ್ರೀಂ ಕೋರ್ಟ್‌ ಹೇಳೋಕೆ ಮುಂಚೆಯೇ ಕಾವೇರಿ ನೀರು ಬಿಟ್ಟಿದ್ದಾರೆ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.
 

ಬೆಂಗಳೂರು (ಆ.18): ನೈಸ್‌ ರೋಡ್‌, ಕಾವೇರಿ ನೀರು ವಿಚಾರದಲ್ಲಿ ಇಂದು ಎಚ್‌ಡಿ ಕುಮಾರಸ್ವಾಮಿ, ಡಿಕೆ ಬ್ರದರ್ಸ್‌ ಅನ್ನು ತರಾಟೆಗೆ ತೆಗೆದುಕೊಂಡರು. ಇಂದು ಸುಪ್ರೀಂ ಕೋರ್ಟ್‌ ಹೇಳೋಕು ಮುಂಚೆಯೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಾರೆ. ಹಾಗಿದ್ದರೆ ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಜನರಿಗೆ ಟೋಪಿ ಹಾಕಿ ಪಾದಯಾತ್ರೆ ಮಾಡಿದ್ದಾರೆ. ಚಿಕನ್‌ ಲೆಗ್‌ ಪೀಸ್‌, ಮಟನ್‌ ಸಾರು ತಿಂದ್ಕೊಂಡು ಹೋರಾಟ ಮಾಡಿದ್ದಷ್ಟೇ. ತಮಿಳುನಾಡಿನಲ್ಲಿ ಇರೋದು ನಿಮ್ಮ ಪಾರ್ಟರ್ನರ್‌ ಆಗಿರುವ ಸ್ಟ್ಯಾಲಿನ್‌ ಇದ್ದಾರೆ. ಅವರನ್ನ ಒಪ್ಪಿಸಿ ನೋಡೋಣ. ಕೊಟ್ಟು ತಗೊಳೋ ನೀತಿ ಮಾಡೋಕೆ ಹೊರಟಿದ್ದೀರಲ್ಲ ಕಾವೇರಿ ನದಿ ನೀರು ವಿಚಾರದಲ್ಲಿ ಅವರನ್ನು ಒಪ್ಪಿಸಿ ಎಂದಿದ್ದಾರೆ.

ಪರಿಣಿತಿ ಚೋಪ್ರಾ, ರಾಧಿಕಾ ಕುಮಾರಸ್ವಾಮಿ ಸೇರಿ ಈ ನಟಿಯರೂ ರಾಜಕಾರಣಿಗಳ ಮದುವೆಯಾಗಿದ್ದಾರೆ

ಇನ್ನು ನೈಸ್‌ ರಸ್ತೆ ವಿಚಾರವಾಗಿ ಡಿಕೆ ಸುರೇಶ್‌ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಮಾತಿನ ಕಾಳಗ ಜೋರಾಗಿದೆ. ಟಿವಿಯಲ್ಲಿ ಪ್ರಚಾರ ಸಿಗುತ್ತೆ ಅಂತಾ ಏನ್‌ ಬೇಕಾದ್ರೂ ಮಾತನಾಡ್ತಾರೆ ಅಂತಾ ಡಿಕೆ ಸುರೇಶ್‌, ಎಚ್‌ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ ಹಾಗೆ ನನಗೆ ಹೆದರಿಸೋಕೆ ಬರಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more