News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

News Hour: ಜನರಿಗೆ ಟೋಪಿ ಹಾಕಿ, ಚಿಕನ್‌ ಲೆಗ್‌ ಪೀಸ್ ತಿಂದ್ಕೊಂಡು ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ

Published : Aug 18, 2023, 11:33 PM ISTUpdated : Aug 18, 2023, 11:35 PM IST

ಡಿಕೆ ಶಿವಕುಮಾರ್‌ ಮೇಕೆದಾಟು ಪಾದಯಾತ್ರೆ ಹೇಗೆ ಮಾಡಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಜನರಿಗೆ ಟೋಪಿ ಹಾಕಿ ಆತ ಪಾದಯಾತ್ರೆ ಮಾಡಿದ್ದಾನೆ. ಸುಪ್ರೀಂ ಕೋರ್ಟ್‌ ಹೇಳೋಕೆ ಮುಂಚೆಯೇ ಕಾವೇರಿ ನೀರು ಬಿಟ್ಟಿದ್ದಾರೆ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.
 

ಬೆಂಗಳೂರು (ಆ.18): ನೈಸ್‌ ರೋಡ್‌, ಕಾವೇರಿ ನೀರು ವಿಚಾರದಲ್ಲಿ ಇಂದು ಎಚ್‌ಡಿ ಕುಮಾರಸ್ವಾಮಿ, ಡಿಕೆ ಬ್ರದರ್ಸ್‌ ಅನ್ನು ತರಾಟೆಗೆ ತೆಗೆದುಕೊಂಡರು. ಇಂದು ಸುಪ್ರೀಂ ಕೋರ್ಟ್‌ ಹೇಳೋಕು ಮುಂಚೆಯೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಾರೆ. ಹಾಗಿದ್ದರೆ ಮೇಕೆದಾಟು ಪಾದಯಾತ್ರೆ ಮಾಡಿದ್ದೇಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಜನರಿಗೆ ಟೋಪಿ ಹಾಕಿ ಪಾದಯಾತ್ರೆ ಮಾಡಿದ್ದಾರೆ. ಚಿಕನ್‌ ಲೆಗ್‌ ಪೀಸ್‌, ಮಟನ್‌ ಸಾರು ತಿಂದ್ಕೊಂಡು ಹೋರಾಟ ಮಾಡಿದ್ದಷ್ಟೇ. ತಮಿಳುನಾಡಿನಲ್ಲಿ ಇರೋದು ನಿಮ್ಮ ಪಾರ್ಟರ್ನರ್‌ ಆಗಿರುವ ಸ್ಟ್ಯಾಲಿನ್‌ ಇದ್ದಾರೆ. ಅವರನ್ನ ಒಪ್ಪಿಸಿ ನೋಡೋಣ. ಕೊಟ್ಟು ತಗೊಳೋ ನೀತಿ ಮಾಡೋಕೆ ಹೊರಟಿದ್ದೀರಲ್ಲ ಕಾವೇರಿ ನದಿ ನೀರು ವಿಚಾರದಲ್ಲಿ ಅವರನ್ನು ಒಪ್ಪಿಸಿ ಎಂದಿದ್ದಾರೆ.

ಪರಿಣಿತಿ ಚೋಪ್ರಾ, ರಾಧಿಕಾ ಕುಮಾರಸ್ವಾಮಿ ಸೇರಿ ಈ ನಟಿಯರೂ ರಾಜಕಾರಣಿಗಳ ಮದುವೆಯಾಗಿದ್ದಾರೆ

ಇನ್ನು ನೈಸ್‌ ರಸ್ತೆ ವಿಚಾರವಾಗಿ ಡಿಕೆ ಸುರೇಶ್‌ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ಮಾತಿನ ಕಾಳಗ ಜೋರಾಗಿದೆ. ಟಿವಿಯಲ್ಲಿ ಪ್ರಚಾರ ಸಿಗುತ್ತೆ ಅಂತಾ ಏನ್‌ ಬೇಕಾದ್ರೂ ಮಾತನಾಡ್ತಾರೆ ಅಂತಾ ಡಿಕೆ ಸುರೇಶ್‌, ಎಚ್‌ಡಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಗುತ್ತಿಗೆದಾರರಿಗೆ ಬೆದರಿಕೆ ಹಾಕಿದ ಹಾಗೆ ನನಗೆ ಹೆದರಿಸೋಕೆ ಬರಬೇಡಿ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more