ಸಿಂದಗಿಯಲ್ಲಿ ಕಾಂಗ್ರೆಸ್ ಬೇಸ್‌ ಇಲ್ಲ, ಬಿಜೆಪಿ-ಜೆಡಿಎಸ್ ನಡುವೆ ಹೋರಾಟ: ಎಚ್‌ಡಿಕೆ

ಸಿಂದಗಿಯಲ್ಲಿ ಕಾಂಗ್ರೆಸ್ ಬೇಸ್‌ ಇಲ್ಲ, ಬಿಜೆಪಿ-ಜೆಡಿಎಸ್ ನಡುವೆ ಹೋರಾಟ: ಎಚ್‌ಡಿಕೆ

Suvarna News   | Asianet News
Published : Oct 22, 2021, 03:33 PM IST

ಸಿಂದಗಿಯಲ್ಲಿ ಎಚ್‌ಡಿಕೆ ಪ್ರಚಾರ ನಡೆಸಿದರು. ಈ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.'ಸಿಂದಗಿಯಲ್ಲಿ ಕಾಂಗ್ರೆಸ್‌ಗೆ ಬೇಸ್ ಇಲ್ಲ. ಇಲ್ಲೇನಿದ್ರೂ ಬಿಜೆಪಿ-ಜೆಡಿಎಸ್ ನಡುವೆ ಹೋರಾಟ. ಕಾಂಗ್ರೆಸ್ ಏನೇ ಅಪಪ್ರಚಾರ ಮಾಡಿದರೂ ನಮ್ಮ ಗೆಲುವು ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ. 

ಬೆಂಗಳೂರು (ಅ. 22): ಹಾನಗಲ್, ಸಿಂದಗಿ ಚುನಾವಣಾ ಕಣ ಮೂರು ಪಕ್ಷದ ನಾಯಕರ ಭರ್ಜರಿ ಪ್ರಚಾರದಿಂದ ರಂಗೇರಿದೆ. ಇಂದು ಹಾನಗಲ್‌ನಲ್ಲಿ ಬಸವರಾಜ್ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಜಂಟಿಯಾಗಿ ಪ್ರಚಾರ ನಡೆಸಿದರು. ಇನ್ನು ಸಿಂದಗಿಯಲ್ಲಿ ಎಚ್‌ಡಿಕೆ ಪ್ರಚಾರ ನಡೆಸಿದರು. ಈ ವೇಳೆ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.'ಸಿಂದಗಿಯಲ್ಲಿ ಕಾಂಗ್ರೆಸ್‌ಗೆ ಬೇಸ್ ಇಲ್ಲ. ಇಲ್ಲೇನಿದ್ರೂ ಬಿಜೆಪಿ-ಜೆಡಿಎಸ್ ನಡುವೆ ಹೋರಾಟ. ಕಾಂಗ್ರೆಸ್ ಏನೇ ಅಪಪ್ರಚಾರ ಮಾಡಿದರೂ ನಮ್ಮ ಗೆಲುವು ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ. 

ಆರ್‌ಎಸ್ಎಸ್ ಬಗ್ಗೆ ಸದ್ಯಕ್ಕೆ ಟೀಕೆಯನ್ನು ನಿಲ್ಲಿಸುವುದಿಲ್ಲ. ಆರ್‌ಎಸ್‌ಎಸ್ ಸೂರ್ಯನಷ್ಟೇ ಬೆಳಗುತ್ತಿದೆ ಎಂದು ಆ ಪಕ್ಷದವರು ಹೇಳುತ್ತಾರೆ. ಸೂರ್ಯನೂ ಸಂಜೆಯಾದ ಮೇಲೆ ತೆರೆಮರೆಗೆ ಹೋಗಬೇಕು' ಎಂದು ಎಚ್‌ಡಿಕೆ ಹೇಳಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!