News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

Published : May 20, 2024, 10:56 PM IST

ಹೊಳೆನರಸೀಪುರ ಕೇಸ್​ನಲ್ಲೂ ರೇವಣ್ಣಗೆ ಜಾಮೀನು ಸಕ್ಕಿದೆ. ವಿದೇಶದಲ್ಲಿ ಇರುವ ಪ್ರಜ್ವಲ್​ಗೆ ಎಚ್‌ಡಿಕೆ ಡೆಡ್​ಲೈನ್​ ನೀಡಿದ್ದಾರೆ. 24 ಗಂಟೆಯಲ್ಲೇ ಬಂದು ವಿಚಾರಣೆ ಎದುರಿಸಲು ಮನವಿ ಮಾಡಿದ್ದಾರೆ.
 

ಬೆಂಗಳೂರು (ಮೇ. 20): ರಾಜ್ಯ ರಾಜಕೀಯವನ್ನೇ ಅಲ್ಲೋಲ ಕಲ್ಲೋಲ ಮಾಡಿರುವ, ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ದಿನಕಳೆದಂತೆ ಪ್ರಜ್ವಲ್​ ಕೊರಳಿಗೆ ಕಾನೂನಿನ ಉರುಳು ಬಿಗಿಯಾಗ್ತಿದ್ದು ವಿಚಾರಣೆಗೆ ಹಾಜರಾಗಬೇಕಿದ್ದ ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 

ಪ್ರಜ್ವಲ್ ಈ ನಡೆಯಿಂದ ದೇವೇಗೌಡರ ಕುಟುಂಬಕ್ಕೆ ಮುಜುಗರವಾಗಿದ್ದು, ಮನಸ್ನಿನಲ್ಲಿ ಬಚ್ಚಿಟ್ಟುಕೊಂಡಿದ್ದ ನೋವನ್ನು ಇಂದು ಎಚ್​ಡಿಕೆ ಹೊರ ಹಾಕಿದ್ದಾರೆ. ಇಂದು ಮಾತನಾಡಿದ ಎಚ್‌ಡಿಕೆ, 24 ಗಂಟೆಯ ಒಳಗಾಗಿ ತನಿಖೆ ಎದುರಿಸುವಂತೆ ಮನವಿ ಮಾಡಿದ್ದಾರೆ. ದೇವೇಗೌಡರ ಮೇಲೆ ಗೌರವ ಇದ್ದರೆ ತನಿಖೆಗೆ ಹಾಜರಾಗುವಂತೆ ಹೇಳಿದ್ದಾರೆ.

ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

ಇದು ಪ್ರಜ್ವಲ್ ರೇವಣ್ಣಗೆ ಕುಮಾರಸ್ವಾಮಿ ಕೊಟ್ಟ ನೇರ ಸಂದೇಶ...ಪ್ರಜ್ವಲ್​ನಿಂದ ದೇವೇಗೌಡರ ಕುಟುಂಬಕ್ಕೆ ಎಷ್ಟು ಮುಜುಗರ ಆಗಿದೆ ಎಂದು ಕುಮಾರಸ್ವಾಮಿಯೇ ಬಿಚ್ಚಿಟ್ಟಿದ್ದಾರೆ.. ಪ್ರಜ್ವಲ್ ಎಲ್ಲೇ ಇದ್ರೂ ಎಸ್ಐಟಿ ಮುಂದೆ ಬರಲಿ.. 24 ಗಂಟೆಯೊಳಗೆ ತನಿಖೆ ಎದುರಿಸಲಿ.. ದೇವೇಗೌಡರ ಮೇಲೆ ಗೌರವವಿದ್ದರೆ, ಕಾರ್ಯಕರ್ತರ ಮೇಲೆ ಗೌರವವಿದ್ದರೆ ತಕ್ಷಣಕ್ಕೆ ಎಸ್​ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಎಚ್​ಡಿಕೆ ಬಹಿರಂಗವಾಗೇ ಪ್ರಜ್ವಲ್​ಗೆ  ತಾಕೀತು ಮಾಡಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more