News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

Published : May 20, 2024, 10:56 PM IST

ಹೊಳೆನರಸೀಪುರ ಕೇಸ್​ನಲ್ಲೂ ರೇವಣ್ಣಗೆ ಜಾಮೀನು ಸಕ್ಕಿದೆ. ವಿದೇಶದಲ್ಲಿ ಇರುವ ಪ್ರಜ್ವಲ್​ಗೆ ಎಚ್‌ಡಿಕೆ ಡೆಡ್​ಲೈನ್​ ನೀಡಿದ್ದಾರೆ. 24 ಗಂಟೆಯಲ್ಲೇ ಬಂದು ವಿಚಾರಣೆ ಎದುರಿಸಲು ಮನವಿ ಮಾಡಿದ್ದಾರೆ.
 

ಬೆಂಗಳೂರು (ಮೇ. 20): ರಾಜ್ಯ ರಾಜಕೀಯವನ್ನೇ ಅಲ್ಲೋಲ ಕಲ್ಲೋಲ ಮಾಡಿರುವ, ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ದಿನಕಳೆದಂತೆ ಪ್ರಜ್ವಲ್​ ಕೊರಳಿಗೆ ಕಾನೂನಿನ ಉರುಳು ಬಿಗಿಯಾಗ್ತಿದ್ದು ವಿಚಾರಣೆಗೆ ಹಾಜರಾಗಬೇಕಿದ್ದ ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 

ಪ್ರಜ್ವಲ್ ಈ ನಡೆಯಿಂದ ದೇವೇಗೌಡರ ಕುಟುಂಬಕ್ಕೆ ಮುಜುಗರವಾಗಿದ್ದು, ಮನಸ್ನಿನಲ್ಲಿ ಬಚ್ಚಿಟ್ಟುಕೊಂಡಿದ್ದ ನೋವನ್ನು ಇಂದು ಎಚ್​ಡಿಕೆ ಹೊರ ಹಾಕಿದ್ದಾರೆ. ಇಂದು ಮಾತನಾಡಿದ ಎಚ್‌ಡಿಕೆ, 24 ಗಂಟೆಯ ಒಳಗಾಗಿ ತನಿಖೆ ಎದುರಿಸುವಂತೆ ಮನವಿ ಮಾಡಿದ್ದಾರೆ. ದೇವೇಗೌಡರ ಮೇಲೆ ಗೌರವ ಇದ್ದರೆ ತನಿಖೆಗೆ ಹಾಜರಾಗುವಂತೆ ಹೇಳಿದ್ದಾರೆ.

ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

ಇದು ಪ್ರಜ್ವಲ್ ರೇವಣ್ಣಗೆ ಕುಮಾರಸ್ವಾಮಿ ಕೊಟ್ಟ ನೇರ ಸಂದೇಶ...ಪ್ರಜ್ವಲ್​ನಿಂದ ದೇವೇಗೌಡರ ಕುಟುಂಬಕ್ಕೆ ಎಷ್ಟು ಮುಜುಗರ ಆಗಿದೆ ಎಂದು ಕುಮಾರಸ್ವಾಮಿಯೇ ಬಿಚ್ಚಿಟ್ಟಿದ್ದಾರೆ.. ಪ್ರಜ್ವಲ್ ಎಲ್ಲೇ ಇದ್ರೂ ಎಸ್ಐಟಿ ಮುಂದೆ ಬರಲಿ.. 24 ಗಂಟೆಯೊಳಗೆ ತನಿಖೆ ಎದುರಿಸಲಿ.. ದೇವೇಗೌಡರ ಮೇಲೆ ಗೌರವವಿದ್ದರೆ, ಕಾರ್ಯಕರ್ತರ ಮೇಲೆ ಗೌರವವಿದ್ದರೆ ತಕ್ಷಣಕ್ಕೆ ಎಸ್​ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಎಚ್​ಡಿಕೆ ಬಹಿರಂಗವಾಗೇ ಪ್ರಜ್ವಲ್​ಗೆ  ತಾಕೀತು ಮಾಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more