News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

Published : May 20, 2024, 10:56 PM IST

ಹೊಳೆನರಸೀಪುರ ಕೇಸ್​ನಲ್ಲೂ ರೇವಣ್ಣಗೆ ಜಾಮೀನು ಸಕ್ಕಿದೆ. ವಿದೇಶದಲ್ಲಿ ಇರುವ ಪ್ರಜ್ವಲ್​ಗೆ ಎಚ್‌ಡಿಕೆ ಡೆಡ್​ಲೈನ್​ ನೀಡಿದ್ದಾರೆ. 24 ಗಂಟೆಯಲ್ಲೇ ಬಂದು ವಿಚಾರಣೆ ಎದುರಿಸಲು ಮನವಿ ಮಾಡಿದ್ದಾರೆ.
 

ಬೆಂಗಳೂರು (ಮೇ. 20): ರಾಜ್ಯ ರಾಜಕೀಯವನ್ನೇ ಅಲ್ಲೋಲ ಕಲ್ಲೋಲ ಮಾಡಿರುವ, ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ. ದಿನಕಳೆದಂತೆ ಪ್ರಜ್ವಲ್​ ಕೊರಳಿಗೆ ಕಾನೂನಿನ ಉರುಳು ಬಿಗಿಯಾಗ್ತಿದ್ದು ವಿಚಾರಣೆಗೆ ಹಾಜರಾಗಬೇಕಿದ್ದ ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. 

ಪ್ರಜ್ವಲ್ ಈ ನಡೆಯಿಂದ ದೇವೇಗೌಡರ ಕುಟುಂಬಕ್ಕೆ ಮುಜುಗರವಾಗಿದ್ದು, ಮನಸ್ನಿನಲ್ಲಿ ಬಚ್ಚಿಟ್ಟುಕೊಂಡಿದ್ದ ನೋವನ್ನು ಇಂದು ಎಚ್​ಡಿಕೆ ಹೊರ ಹಾಕಿದ್ದಾರೆ. ಇಂದು ಮಾತನಾಡಿದ ಎಚ್‌ಡಿಕೆ, 24 ಗಂಟೆಯ ಒಳಗಾಗಿ ತನಿಖೆ ಎದುರಿಸುವಂತೆ ಮನವಿ ಮಾಡಿದ್ದಾರೆ. ದೇವೇಗೌಡರ ಮೇಲೆ ಗೌರವ ಇದ್ದರೆ ತನಿಖೆಗೆ ಹಾಜರಾಗುವಂತೆ ಹೇಳಿದ್ದಾರೆ.

ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

ಇದು ಪ್ರಜ್ವಲ್ ರೇವಣ್ಣಗೆ ಕುಮಾರಸ್ವಾಮಿ ಕೊಟ್ಟ ನೇರ ಸಂದೇಶ...ಪ್ರಜ್ವಲ್​ನಿಂದ ದೇವೇಗೌಡರ ಕುಟುಂಬಕ್ಕೆ ಎಷ್ಟು ಮುಜುಗರ ಆಗಿದೆ ಎಂದು ಕುಮಾರಸ್ವಾಮಿಯೇ ಬಿಚ್ಚಿಟ್ಟಿದ್ದಾರೆ.. ಪ್ರಜ್ವಲ್ ಎಲ್ಲೇ ಇದ್ರೂ ಎಸ್ಐಟಿ ಮುಂದೆ ಬರಲಿ.. 24 ಗಂಟೆಯೊಳಗೆ ತನಿಖೆ ಎದುರಿಸಲಿ.. ದೇವೇಗೌಡರ ಮೇಲೆ ಗೌರವವಿದ್ದರೆ, ಕಾರ್ಯಕರ್ತರ ಮೇಲೆ ಗೌರವವಿದ್ದರೆ ತಕ್ಷಣಕ್ಕೆ ಎಸ್​ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಎಚ್​ಡಿಕೆ ಬಹಿರಂಗವಾಗೇ ಪ್ರಜ್ವಲ್​ಗೆ  ತಾಕೀತು ಮಾಡಿದ್ದಾರೆ.

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more