2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

Published : Aug 20, 2024, 10:52 PM IST

ಮುಡಾ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಹೆಚ್‌ಡಿ ಕುಮಾರಸ್ವಾಮಿಗೆ ಶಾಕ್ ಎದುರಾಗಿದೆ. ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಕಾವು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಡಾ ಹಗರಣ ಸಂಕಷ್ಟ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ಗೆ ತಲೆನೋವಾಗುತ್ತಿದ್ದಂತೆ ಇದೀಗ 2011ರ ದೂರಿನ ಕುರಿತು ಮಹತ್ವದ ಬೆಳವಣಿಗೆಯಾಗಿದೆ. 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್‌ಡಿ ಕುಮಾರಸ್ವಾಮಿ ನೀಡಿದ ಗಣಿ ಗುತ್ತಿಗೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ದೂರು ಇದೀಗ ಕೋಲಾಹಲ ಸೃಷ್ಟಿಸಿದೆ. ಇದೀಗ ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ ಶುರುವಾಗಿದೆ. ಆಗಸ್ಟ್ 19 ರಂದು ಲೋಕಾಯುಕ್ತ ಎಸ್‌ಐಟಿ ರಾಜಭವನಕ್ಕೆ ಪತ್ರ ನೀಡಿದ್ದು, ಚಾರ್ಜ್ ಶೀಟ್‌ಗೆ ಅನುಮತಿ ಕೋರಿದೆ. ಮುಡಾ ಪ್ರಕರಣ, ಹೆಚ್‌ಡಿಕೆ ಪ್ರಾಸಿಕ್ಯೂಷನ್ ಸಂಕಷ್ಟ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಇಲ್ಲಿದೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more