2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

Published : Aug 20, 2024, 10:52 PM IST

ಮುಡಾ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಹೆಚ್‌ಡಿ ಕುಮಾರಸ್ವಾಮಿಗೆ ಶಾಕ್ ಎದುರಾಗಿದೆ. ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಕಾವು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಡಾ ಹಗರಣ ಸಂಕಷ್ಟ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ಗೆ ತಲೆನೋವಾಗುತ್ತಿದ್ದಂತೆ ಇದೀಗ 2011ರ ದೂರಿನ ಕುರಿತು ಮಹತ್ವದ ಬೆಳವಣಿಗೆಯಾಗಿದೆ. 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್‌ಡಿ ಕುಮಾರಸ್ವಾಮಿ ನೀಡಿದ ಗಣಿ ಗುತ್ತಿಗೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ದೂರು ಇದೀಗ ಕೋಲಾಹಲ ಸೃಷ್ಟಿಸಿದೆ. ಇದೀಗ ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ ಶುರುವಾಗಿದೆ. ಆಗಸ್ಟ್ 19 ರಂದು ಲೋಕಾಯುಕ್ತ ಎಸ್‌ಐಟಿ ರಾಜಭವನಕ್ಕೆ ಪತ್ರ ನೀಡಿದ್ದು, ಚಾರ್ಜ್ ಶೀಟ್‌ಗೆ ಅನುಮತಿ ಕೋರಿದೆ. ಮುಡಾ ಪ್ರಕರಣ, ಹೆಚ್‌ಡಿಕೆ ಪ್ರಾಸಿಕ್ಯೂಷನ್ ಸಂಕಷ್ಟ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಇಲ್ಲಿದೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more