2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

Published : Aug 20, 2024, 10:52 PM IST

ಮುಡಾ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಹೆಚ್‌ಡಿ ಕುಮಾರಸ್ವಾಮಿಗೆ ಶಾಕ್ ಎದುರಾಗಿದೆ. ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಕಾವು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಡಾ ಹಗರಣ ಸಂಕಷ್ಟ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ಗೆ ತಲೆನೋವಾಗುತ್ತಿದ್ದಂತೆ ಇದೀಗ 2011ರ ದೂರಿನ ಕುರಿತು ಮಹತ್ವದ ಬೆಳವಣಿಗೆಯಾಗಿದೆ. 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್‌ಡಿ ಕುಮಾರಸ್ವಾಮಿ ನೀಡಿದ ಗಣಿ ಗುತ್ತಿಗೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ದೂರು ಇದೀಗ ಕೋಲಾಹಲ ಸೃಷ್ಟಿಸಿದೆ. ಇದೀಗ ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ ಶುರುವಾಗಿದೆ. ಆಗಸ್ಟ್ 19 ರಂದು ಲೋಕಾಯುಕ್ತ ಎಸ್‌ಐಟಿ ರಾಜಭವನಕ್ಕೆ ಪತ್ರ ನೀಡಿದ್ದು, ಚಾರ್ಜ್ ಶೀಟ್‌ಗೆ ಅನುಮತಿ ಕೋರಿದೆ. ಮುಡಾ ಪ್ರಕರಣ, ಹೆಚ್‌ಡಿಕೆ ಪ್ರಾಸಿಕ್ಯೂಷನ್ ಸಂಕಷ್ಟ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಇಲ್ಲಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more