2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

Published : Aug 20, 2024, 10:52 PM IST

ಮುಡಾ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಹೆಚ್‌ಡಿ ಕುಮಾರಸ್ವಾಮಿಗೆ ಶಾಕ್ ಎದುರಾಗಿದೆ. ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಕಾವು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಡಾ ಹಗರಣ ಸಂಕಷ್ಟ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ಗೆ ತಲೆನೋವಾಗುತ್ತಿದ್ದಂತೆ ಇದೀಗ 2011ರ ದೂರಿನ ಕುರಿತು ಮಹತ್ವದ ಬೆಳವಣಿಗೆಯಾಗಿದೆ. 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್‌ಡಿ ಕುಮಾರಸ್ವಾಮಿ ನೀಡಿದ ಗಣಿ ಗುತ್ತಿಗೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ದೂರು ಇದೀಗ ಕೋಲಾಹಲ ಸೃಷ್ಟಿಸಿದೆ. ಇದೀಗ ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ ಶುರುವಾಗಿದೆ. ಆಗಸ್ಟ್ 19 ರಂದು ಲೋಕಾಯುಕ್ತ ಎಸ್‌ಐಟಿ ರಾಜಭವನಕ್ಕೆ ಪತ್ರ ನೀಡಿದ್ದು, ಚಾರ್ಜ್ ಶೀಟ್‌ಗೆ ಅನುಮತಿ ಕೋರಿದೆ. ಮುಡಾ ಪ್ರಕರಣ, ಹೆಚ್‌ಡಿಕೆ ಪ್ರಾಸಿಕ್ಯೂಷನ್ ಸಂಕಷ್ಟ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಇಲ್ಲಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more