ಕೊರೋನಾ 2ನೇ ಅಲೆ ಗಂಭೀರವಾಗಿ ಪರಿಗಣಿಸದ ಸರ್ಕಾರ: ಸರ್ವಪಕ್ಷ ಸಭೆಗೆ ಹೆಚ್‌ಡಿಕೆ ಗರಂ

ಕೊರೋನಾ 2ನೇ ಅಲೆ ಗಂಭೀರವಾಗಿ ಪರಿಗಣಿಸದ ಸರ್ಕಾರ: ಸರ್ವಪಕ್ಷ ಸಭೆಗೆ ಹೆಚ್‌ಡಿಕೆ ಗರಂ

Published : Apr 14, 2021, 01:56 PM ISTUpdated : Apr 14, 2021, 02:02 PM IST

ಎಲ್ಲಾ ಎಚ್ಚರಿಕೆ ಕಡೆಗಣಿಸಿ ಸರ್ವಪಕ್ಷ ಸಭೆ ನಡೆಸಿ ಏನು ಉಪಯೋಗ| ಕೊರೋನಾ ಎರಡನೇ ಅಲೆಯನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ| ಸಿಎಂ ಬಿ.ಎಸ್‌. ಯಡಿಯೂರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ| 

ಬೆಂಗಳೂರು(ಏ.14):  ಕೋವಿಡ್‌ ಚಿಕಿತ್ಸೆಗೆ ಮೂಲಸೌಕರ್ಯವನ್ನ ಹೊಂದಿಸಿಲ್ಲ, ಸೋಂಕು ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಂಡಿಲ್ಲ, ಎಲ್ಲಾ ಎಚ್ಚರಿಕೆಯನ್ನ ಕಡೆಗಣಿಸಿ ಸರ್ವಪಕ್ಷ ಸಭೆ ನಡೆಸಿ ಏನು ಉಪಯೋಗ ಅಂತ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಕೊರೋನಾ ಎರಡನೇ ಅಲೆಯನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಅಂತ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೊರೋನಾ ಮಹಾಸ್ಫೋಟ: ಏ.22ರವರೆಗೂ ನೈಟ್‌ ಕರ್ಫ್ಯೂ..?

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!