HDK vs Siddaramaiah: ನಮ್ಮದು JDF ಅಂತಾರೆ ಅವರದ್ದು SCF ಸೂತ್ರ: ಸಿದ್ದುಗೆ ಎಚ್‌ಡಿಕೆ ಗುದ್ದು

HDK vs Siddaramaiah: ನಮ್ಮದು JDF ಅಂತಾರೆ ಅವರದ್ದು SCF ಸೂತ್ರ: ಸಿದ್ದುಗೆ ಎಚ್‌ಡಿಕೆ ಗುದ್ದು

Published : Dec 08, 2021, 04:33 PM ISTUpdated : Dec 08, 2021, 04:39 PM IST

ಎಚ್‌ಡಿಕೆ- ಸಿದ್ದರಾಮಯ್ಯ (HDK - Siddaramaiah) ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. 'ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ: HDK

ಬೆಂಗಳೂರು (ಡಿ. 08): ಎಚ್‌ಡಿಕೆ- ಸಿದ್ದರಾಮಯ್ಯ (HDK - Siddaramaiah) ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. 'ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ.  ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ' ಎಂದು ಲೇವಡಿ ಮಾಡಿದ್ದಾರೆ. 

ಚುನಾವಣೆ ಬಂದರೆ ಜೆಡಿಎಸ್‌ಗೆ ಚಳಿ- ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಹೊಸ ಔಷಧವೇ JDF. ಟಾನಿಕ್ ಹೆಸರೇ ಜೆಡಿಎಸ್ ಕುಟುಂಬ ರಾಜಕಾರಣ ಎಂದು ಸಿದ್ದು ಟೀಕೆಗೆ ಎಚ್‌ಡಿಕೆ ಉತ್ತರ ಕೊಟ್ಟಿದ್ದಾರೆ. ನಮ್ಮದು JDF ಅಂತಾರೆ ಅವರದ್ದು SCF (ಸಿದ್ದರಾಮಯ್ಯ ಕಾಂಗ್ರೆಸ್ ಫ್ಯಾಮಿಲಿ) ಸೂತ್ರ ಅಲ್ವಾ.? ಎಂದಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more