HDK vs Siddaramaiah: ನಮ್ಮದು JDF ಅಂತಾರೆ ಅವರದ್ದು SCF ಸೂತ್ರ: ಸಿದ್ದುಗೆ ಎಚ್‌ಡಿಕೆ ಗುದ್ದು

HDK vs Siddaramaiah: ನಮ್ಮದು JDF ಅಂತಾರೆ ಅವರದ್ದು SCF ಸೂತ್ರ: ಸಿದ್ದುಗೆ ಎಚ್‌ಡಿಕೆ ಗುದ್ದು

Suvarna News   | Asianet News
Published : Dec 08, 2021, 04:33 PM ISTUpdated : Dec 08, 2021, 04:39 PM IST

ಎಚ್‌ಡಿಕೆ- ಸಿದ್ದರಾಮಯ್ಯ (HDK - Siddaramaiah) ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. 'ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ: HDK

ಬೆಂಗಳೂರು (ಡಿ. 08): ಎಚ್‌ಡಿಕೆ- ಸಿದ್ದರಾಮಯ್ಯ (HDK - Siddaramaiah) ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. 'ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ.  ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ' ಎಂದು ಲೇವಡಿ ಮಾಡಿದ್ದಾರೆ. 

ಚುನಾವಣೆ ಬಂದರೆ ಜೆಡಿಎಸ್‌ಗೆ ಚಳಿ- ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಹೊಸ ಔಷಧವೇ JDF. ಟಾನಿಕ್ ಹೆಸರೇ ಜೆಡಿಎಸ್ ಕುಟುಂಬ ರಾಜಕಾರಣ ಎಂದು ಸಿದ್ದು ಟೀಕೆಗೆ ಎಚ್‌ಡಿಕೆ ಉತ್ತರ ಕೊಟ್ಟಿದ್ದಾರೆ. ನಮ್ಮದು JDF ಅಂತಾರೆ ಅವರದ್ದು SCF (ಸಿದ್ದರಾಮಯ್ಯ ಕಾಂಗ್ರೆಸ್ ಫ್ಯಾಮಿಲಿ) ಸೂತ್ರ ಅಲ್ವಾ.? ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more