ಸ್ಯಾಂಟ್ರೋ ರವಿ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಬಾಂಬ್!

ಸ್ಯಾಂಟ್ರೋ ರವಿ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಬಾಂಬ್!

Published : Jan 08, 2023, 03:52 PM IST

ಸ್ಯಾಂಟ್ರೋ ರವಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಂಗಳೂರು (ಜ.08):  ಸ್ಯಾಂಟ್ರೋ ರವಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಎಸಿಪಿ ಅಧಿಕಾರಿಯೊಬ್ಬರ ವರ್ಗಾವಣೆ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಮನೆಯಲ್ಲಿ ಕುಳಿತು ಹಣ ಎಣಿಸುತ್ತಿರುವ ವೀಡಿಯೋ ಇದೆ. ಇನ್ನು ಕೋರ್ಟ್‌ನಿಂದ ತಡೆಯಾಜ್ಞೆ ತೆರವಾಗಿದ್ದೇ ಆದಲ್ಲಿ ವೀಡಿಯೋ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ನನ್ನನ್ನು ಸುಮ್ಮನೆ ಕೆಣಕಬೇಡಿ. ಇನ್ನು ಎಸಿಪಿ ಅಧಿಕಾರಿ ವರ್ಗಾವಣೆಗೆ ಒಟ್ಟು 75 ಲಕ್ಷ ರೂ. ಕೊಡುವುದಕ್ಕೆ ನಿರ್ಧರಿಸಲಾಗಿದೆ. ಆದರೆ, ಅದರಲ್ಲಿ 15 ಲಕ್ಷ ರೂ. ಅಡ್ವಾನ್ಸ್ ಹಣವನ್ನು ಕೊಡುವುದಕ್ಕಾಗಿ ಗೃಹ ಸಚಿವರ ಮನೆಗೆ ಬಂದಿದ್ದು ಮತ್ತು ಹಣವನ್ನು ಎಣಿಸುತ್ತಿರುವ ವೀಡಿಯೋ ಇದೆ. ಸರ್ಕಾರದ ಆಡಳಿತವನ್ನು ದಲ್ಲಾಳಿಗಳು ನಡೆಸುತ್ತಿದ್ದಾರೆ. ಇಲ್ಲಿ ಸಮಸ್ಯೆ ಇದೆ ಸರಿಪಡಿಸಿಕೊಳ್ಳಿ ಎಂದು ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more