ಸ್ಯಾಂಟ್ರೋ ರವಿ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಬಾಂಬ್!

ಸ್ಯಾಂಟ್ರೋ ರವಿ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಬಾಂಬ್!

Published : Jan 08, 2023, 03:52 PM IST

ಸ್ಯಾಂಟ್ರೋ ರವಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಂಗಳೂರು (ಜ.08):  ಸ್ಯಾಂಟ್ರೋ ರವಿ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಎಸಿಪಿ ಅಧಿಕಾರಿಯೊಬ್ಬರ ವರ್ಗಾವಣೆ ಹಿನ್ನೆಲೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಮನೆಯಲ್ಲಿ ಕುಳಿತು ಹಣ ಎಣಿಸುತ್ತಿರುವ ವೀಡಿಯೋ ಇದೆ. ಇನ್ನು ಕೋರ್ಟ್‌ನಿಂದ ತಡೆಯಾಜ್ಞೆ ತೆರವಾಗಿದ್ದೇ ಆದಲ್ಲಿ ವೀಡಿಯೋ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ನನ್ನನ್ನು ಸುಮ್ಮನೆ ಕೆಣಕಬೇಡಿ. ಇನ್ನು ಎಸಿಪಿ ಅಧಿಕಾರಿ ವರ್ಗಾವಣೆಗೆ ಒಟ್ಟು 75 ಲಕ್ಷ ರೂ. ಕೊಡುವುದಕ್ಕೆ ನಿರ್ಧರಿಸಲಾಗಿದೆ. ಆದರೆ, ಅದರಲ್ಲಿ 15 ಲಕ್ಷ ರೂ. ಅಡ್ವಾನ್ಸ್ ಹಣವನ್ನು ಕೊಡುವುದಕ್ಕಾಗಿ ಗೃಹ ಸಚಿವರ ಮನೆಗೆ ಬಂದಿದ್ದು ಮತ್ತು ಹಣವನ್ನು ಎಣಿಸುತ್ತಿರುವ ವೀಡಿಯೋ ಇದೆ. ಸರ್ಕಾರದ ಆಡಳಿತವನ್ನು ದಲ್ಲಾಳಿಗಳು ನಡೆಸುತ್ತಿದ್ದಾರೆ. ಇಲ್ಲಿ ಸಮಸ್ಯೆ ಇದೆ ಸರಿಪಡಿಸಿಕೊಳ್ಳಿ ಎಂದು ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more