ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಮಜಾಯಿಷಿ ಕೊಟ್ಟ ಎಚ್‌ಡಿಕೆ

ರಾಮ ಮಂದಿರ ದೇಣಿಗೆ ವಿವಾದಕ್ಕೆ ಸಮಜಾಯಿಷಿ ಕೊಟ್ಟ ಎಚ್‌ಡಿಕೆ

Published : Feb 16, 2021, 08:19 PM IST

ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ಫೋನ್‌ನಲ್ಲಿ ಸಮಜಾಯಿಷಿ ನೀಡಿದ್ದಾರೆ.

ಬೆಂಗಳೂರು (ಫೆಬ್ರವರಿ 15); ರಾಮ ಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ದೇಶದಾದ್ಯಂತ ಜನರಿಂದ ದೇಣಿಗೆ ಸ್ವೀಕರಿಸಲಾಗುತ್ತಿದೆ. ಆದರೆ, ರಾಮ ಮಂದಿರದ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗೆ ಆರ್​ಎಸ್​ಎಸ್​ ಸಂಘಟನೆ ಗುರುತು ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು

ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣನ್ಯೂಸ್‌ ಜೊತೆ ಫೋನ್‌ನಲ್ಲಿ ಸಮಜಾಯಿಷಿ ನೀಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!