ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

Published : Mar 14, 2021, 04:15 PM ISTUpdated : Mar 14, 2021, 04:18 PM IST

'ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ಮಾ. 14): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ. ಮರ್ಯಾದೆಗೆ ಕುತ್ತು ತಂದು ಅಧಿಕಾರದಿಂದ ಇಳಿಸುವ ಸಂಚು ಇದಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರ ಕೃತ್ಯ ಇದಾಗಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

'ಡಿಕೆಶಿ ಪ್ರಬುದ್ಧರು, ಅವರಾಗೇ ಈ ಪ್ರಕರಣದಲ್ಲಿ ಯಾಕೆ ಮಾತನಾಡುತ್ತಾರೆ, ಬಿಜೆಪಿ ನಾಯಕರನ್ನೂ ಮಹಾನ್ ನಾಯಕರಿದ್ದಾರೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ