ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

Published : Mar 14, 2021, 04:15 PM ISTUpdated : Mar 14, 2021, 04:18 PM IST

'ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ಮಾ. 14): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ. ಮರ್ಯಾದೆಗೆ ಕುತ್ತು ತಂದು ಅಧಿಕಾರದಿಂದ ಇಳಿಸುವ ಸಂಚು ಇದಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರ ಕೃತ್ಯ ಇದಾಗಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

'ಡಿಕೆಶಿ ಪ್ರಬುದ್ಧರು, ಅವರಾಗೇ ಈ ಪ್ರಕರಣದಲ್ಲಿ ಯಾಕೆ ಮಾತನಾಡುತ್ತಾರೆ, ಬಿಜೆಪಿ ನಾಯಕರನ್ನೂ ಮಹಾನ್ ನಾಯಕರಿದ್ದಾರೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!