ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

Published : Mar 14, 2021, 04:15 PM ISTUpdated : Mar 14, 2021, 04:18 PM IST

'ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ಮಾ. 14): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ. ಮರ್ಯಾದೆಗೆ ಕುತ್ತು ತಂದು ಅಧಿಕಾರದಿಂದ ಇಳಿಸುವ ಸಂಚು ಇದಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರ ಕೃತ್ಯ ಇದಾಗಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

'ಡಿಕೆಶಿ ಪ್ರಬುದ್ಧರು, ಅವರಾಗೇ ಈ ಪ್ರಕರಣದಲ್ಲಿ ಯಾಕೆ ಮಾತನಾಡುತ್ತಾರೆ, ಬಿಜೆಪಿ ನಾಯಕರನ್ನೂ ಮಹಾನ್ ನಾಯಕರಿದ್ದಾರೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!