ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

Published : Mar 14, 2021, 04:15 PM ISTUpdated : Mar 14, 2021, 04:18 PM IST

'ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ಮಾ. 14): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ. ಮರ್ಯಾದೆಗೆ ಕುತ್ತು ತಂದು ಅಧಿಕಾರದಿಂದ ಇಳಿಸುವ ಸಂಚು ಇದಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರ ಕೃತ್ಯ ಇದಾಗಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

'ಡಿಕೆಶಿ ಪ್ರಬುದ್ಧರು, ಅವರಾಗೇ ಈ ಪ್ರಕರಣದಲ್ಲಿ ಯಾಕೆ ಮಾತನಾಡುತ್ತಾರೆ, ಬಿಜೆಪಿ ನಾಯಕರನ್ನೂ ಮಹಾನ್ ನಾಯಕರಿದ್ದಾರೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!