ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

ಸರ್ಕಾರದ ಸ್ಪೀಡ್‌ಗೆ ಬ್ರೇಕ್‌ ಹಾಕೋದಕ್ಕೆ ಸೀಡಿ ಷಡ್ಯಂತ್ರ : ಸಾಹುಕಾರ್ ಪರ HDK ಬ್ಯಾಟಿಂಗ್..!

Published : Mar 14, 2021, 04:15 PM ISTUpdated : Mar 14, 2021, 04:18 PM IST

'ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ಮಾ. 14): ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ, ಬಿಜೆಪಿ - ಕಾಂಗ್ರೆಸ್ ಎರಡನ್ನು ಬಿಟ್ಟು ಕೊಡುತ್ತಿಲ್ಲ ಎಚ್‌ಡಿ ಕುಮಾರಸ್ವಾಮಿ. ರಮೇಶ್ ಜಾರಕಿಹೊಳಿ ಪರ ಸಾಫ್ಟ್ ಕಾರ್ನರ್ ತೋರಿಸುತ್ತಿದ್ದಾರೆ. ಸರ್ಕಾರದ ಸ್ಪೀಡ್‌ಗೆ ಬ್ರೇಕ್ ಹಾಕುವುದಕ್ಕೆ ಸೀಡಿ ಷಡ್ಯಂತ್ರ ಮಾಡಲಾಗಿದೆ. ಮರ್ಯಾದೆಗೆ ಕುತ್ತು ತಂದು ಅಧಿಕಾರದಿಂದ ಇಳಿಸುವ ಸಂಚು ಇದಾಗಿದೆ. ರಾಜಕೀಯ ಬೆಳವಣಿಗೆ ಸಹಿಸದವರ ಕೃತ್ಯ ಇದಾಗಿದೆ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

'ಡಿಕೆಶಿ ಪ್ರಬುದ್ಧರು, ಅವರಾಗೇ ಈ ಪ್ರಕರಣದಲ್ಲಿ ಯಾಕೆ ಮಾತನಾಡುತ್ತಾರೆ, ಬಿಜೆಪಿ ನಾಯಕರನ್ನೂ ಮಹಾನ್ ನಾಯಕರಿದ್ದಾರೆ' ಎಂದು ಎಚ್‌ಡಿಕೆ ಹೇಳಿದ್ದಾರೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?