ಯಾರ್ರಿ ರೋಹಿತ್ ಚಕ್ರತೀರ್ಥ..?ಅವನನ್ನು ಒದ್ದು ಒಳಗೆ ಹಾಕ್ಬೇಕು: ಎಚ್‌ಡಿಕೆ

ಯಾರ್ರಿ ರೋಹಿತ್ ಚಕ್ರತೀರ್ಥ..?ಅವನನ್ನು ಒದ್ದು ಒಳಗೆ ಹಾಕ್ಬೇಕು: ಎಚ್‌ಡಿಕೆ

Published : May 26, 2022, 02:07 PM IST

ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ (Revision of Text Books) ಮಾಜಿ ಸಿಎಂ ಎಚ್‌ಡಿಕೆ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆ, ಅವನನ್ನು ಒದ್ದು ಒಳಗೆ ಹಾಕಬೇಕು, ಯಾರ್ರಿ ರೋಹಿತ್ ಚಕ್ರತೀರ್ಥ..? ಏನ್ರಿ ಅವರ ಹಿನ್ನಲೆ..?  ಎಂದು ಗುಡುಗಿದ್ದಾರೆ. 
 

ಬೆಂಗಳೂರು (ಮೇ. 26): ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ (Revision of Text Books) ಮಾಜಿ ಸಿಎಂ ಎಚ್‌ಡಿಕೆ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಹಿತ್ ಚಕ್ರತೀರ್ಥ ನಾಡಗೀತೆಗೆ ಅವಮಾನ ಮಾಡಿದ್ದಾರೆ, ಅವನನ್ನು ಒದ್ದು ಒಳಗೆ ಹಾಕಬೇಕು, ಯಾರ್ರಿ ರೋಹಿತ್ ಚಕ್ರತೀರ್ಥ..? ಏನ್ರಿ ಅವರ ಹಿನ್ನಲೆ..?  ಎಂದು ಗುಡುಗಿದ್ದಾರೆ. 

ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರದ್ದುಗೊಳಿಸಿ, ಗೊಂದಲ ಉಂಟು ಮಾಡಿರುವ ಪಠ್ಯಗಳನ್ನು ಜಾರಿ ಮಾಡದೇ ಪ್ರಸಕ್ತ ವರ್ಷ ಹಿಂದಿನ ಪಠ್ಯಗಳನ್ನೇ ಮುಂದುವರೆಸಬೇಕು ಎಂದು ಶಿಕ್ಷಣ ತಜ್ಞರು, ಚಿಂತಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more