ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ: ಎಚ್‌ಡಿಕೆ

ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ: ಎಚ್‌ಡಿಕೆ

Suvarna News   | Asianet News
Published : Oct 27, 2021, 11:50 AM ISTUpdated : Oct 27, 2021, 01:07 PM IST

ಸಿಂದಗಿಯಲ್ಲಿ ಕೊನೆಯ ದಿನದ  ಪ್ರಚಾರ ರಂಗೇರಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ದಳದ ಪ್ರಚಾರ ಜೋರಾಗಿದೆ.  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ರೋಡ್ ಶೋ ನಡೆಸಲಿದ್ದಾರೆ. ಇನ್ನು ಕುಮಾರಣ್ಣ ಸ್ವಲ್ಪ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 27): ಸಿಂದಗಿಯಲ್ಲಿ (Sindagi) ಕೊನೆಯ ದಿನದ  ಪ್ರಚಾರ ರಂಗೇರಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ದಳದ ಪ್ರಚಾರ ಜೋರಾಗಿದೆ.  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಇಂದು ರೋಡ್ ಶೋ ನಡೆಸಲಿದ್ದಾರೆ. ಇನ್ನು ಕುಮಾರಣ್ಣ ಸ್ವಲ್ಪ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದಾರೆ.

ದಳಪತಿಗಳು ಹಳ್ಳಿ ಹಳ್ಳಿಗಳಲ್ಲಿ, ಗ್ರಾಮ ಮಟ್ಟದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಸಭೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಕಂಬಳಿ ವಿಚಾರಕ್ಕೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more