ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ: ಎಚ್‌ಡಿಕೆ

ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ: ಎಚ್‌ಡಿಕೆ

Suvarna News   | Asianet News
Published : Oct 27, 2021, 11:50 AM ISTUpdated : Oct 27, 2021, 01:07 PM IST

ಸಿಂದಗಿಯಲ್ಲಿ ಕೊನೆಯ ದಿನದ  ಪ್ರಚಾರ ರಂಗೇರಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ದಳದ ಪ್ರಚಾರ ಜೋರಾಗಿದೆ.  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ರೋಡ್ ಶೋ ನಡೆಸಲಿದ್ದಾರೆ. ಇನ್ನು ಕುಮಾರಣ್ಣ ಸ್ವಲ್ಪ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದಾರೆ. 

ಬೆಂಗಳೂರು (ಅ. 27): ಸಿಂದಗಿಯಲ್ಲಿ (Sindagi) ಕೊನೆಯ ದಿನದ  ಪ್ರಚಾರ ರಂಗೇರಿದೆ.  ಬಿಜೆಪಿ, ಕಾಂಗ್ರೆಸ್ ಹಾಗೂ ದಳದ ಪ್ರಚಾರ ಜೋರಾಗಿದೆ.  ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಇಂದು ರೋಡ್ ಶೋ ನಡೆಸಲಿದ್ದಾರೆ. ಇನ್ನು ಕುಮಾರಣ್ಣ ಸ್ವಲ್ಪ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದಾರೆ.

ದಳಪತಿಗಳು ಹಳ್ಳಿ ಹಳ್ಳಿಗಳಲ್ಲಿ, ಗ್ರಾಮ ಮಟ್ಟದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಸಭೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಕಂಬಳಿ ವಿಚಾರಕ್ಕೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more