ರಾಮಮಂದಿರ ದೇಣಿಗೆ: ಪೋಲಿ-ಪುಂಡರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರ್ಯಾರ್ರಿ.?

ರಾಮಮಂದಿರ ದೇಣಿಗೆ: ಪೋಲಿ-ಪುಂಡರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರ್ಯಾರ್ರಿ.?

Published : Feb 18, 2021, 03:02 PM ISTUpdated : Feb 18, 2021, 03:42 PM IST

ದೇಣಿಗೆ ಸಂಗ್ರಹಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧವೂ ಯಾವುದೇ ಆರೋಪ ಮಾಡಿಲ್ಲ. ಪಾರದರ್ಶಕವಾಗಿ ಹಣ ಸಂಗ್ರಹ ಮಾಡಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ: ಎಚ್‌ಡಿಕೆ 

ಬೆಂಗಳೂರು (ಫೆ. 18): ದೇಣಿಗೆ ಸಂಗ್ರಹಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧವೂ ಯಾವುದೇ ಆರೋಪ ಮಾಡಿಲ್ಲ. ಪಾರದರ್ಶಕವಾಗಿ ಹಣ ಸಂಗ್ರಹ ಮಾಡಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ, ಕೆಲವು ಪೋಲಿ-ಪುಂಡರು ಹಣ ಸಂಗ್ರಹಿಸುತ್ತಿದ್ದಾರೆ. ಇದಕ್ಕೆ ಅನುಮತಿ ಕೊಟ್ಟವರು ಯಾರು? ರಾಮನ ಹೆಸರಲ್ಲಿ ಕೆಲವರು ಧಾರ್ಮಿಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ದೇಣಿಗೆ ನೀಡುವ ವಿಚಾರದಲ್ಲಿ ನನಗೇ ಬೆದರಿಕೆ ಹಾಕುತ್ತಿದ್ದರೆ ಸಾಮಾನ್ಯ ಜನರ ಪಾಡೇನು’ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ. 

ರಾಮ​ಮಂದಿರ ನಿರ್ಮಾ​ಣ​ಕ್ಕಾಗಿ ನನ್ನ ಬಳಿಯೂ ದೇಣಿಗೆ ಕೇಳಲು ಬಂದಿ​ದ್ದರು. ಆದರೆ, ವಿವಾ​ದಿತ ಸ್ಥಳ​ದಲ್ಲಿ ರಾಮ​ಮಂದಿ​ರ ನಿರ್ಮಿ​ಸಿ​ದರೆ ಕೊಡುವುದಿಲ್ಲ, ಬೇರೆಡೆ ಕಟ್ಟಿ​ದರೆ ದೇಣಿಗೆ ಕೊಡು​ತ್ತೇನೆ ಎಂದು ಹೇಳಿ ಕಳು​ಹಿ​ಸಿದೆ’ ಎಂದು ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಹೇಳಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!