ರಾಮಮಂದಿರ ದೇಣಿಗೆ: ಪೋಲಿ-ಪುಂಡರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರ್ಯಾರ್ರಿ.?

ರಾಮಮಂದಿರ ದೇಣಿಗೆ: ಪೋಲಿ-ಪುಂಡರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರ್ಯಾರ್ರಿ.?

Published : Feb 18, 2021, 03:02 PM ISTUpdated : Feb 18, 2021, 03:42 PM IST

ದೇಣಿಗೆ ಸಂಗ್ರಹಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧವೂ ಯಾವುದೇ ಆರೋಪ ಮಾಡಿಲ್ಲ. ಪಾರದರ್ಶಕವಾಗಿ ಹಣ ಸಂಗ್ರಹ ಮಾಡಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ: ಎಚ್‌ಡಿಕೆ 

ಬೆಂಗಳೂರು (ಫೆ. 18): ದೇಣಿಗೆ ಸಂಗ್ರಹಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧವೂ ಯಾವುದೇ ಆರೋಪ ಮಾಡಿಲ್ಲ. ಪಾರದರ್ಶಕವಾಗಿ ಹಣ ಸಂಗ್ರಹ ಮಾಡಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ, ಕೆಲವು ಪೋಲಿ-ಪುಂಡರು ಹಣ ಸಂಗ್ರಹಿಸುತ್ತಿದ್ದಾರೆ. ಇದಕ್ಕೆ ಅನುಮತಿ ಕೊಟ್ಟವರು ಯಾರು? ರಾಮನ ಹೆಸರಲ್ಲಿ ಕೆಲವರು ಧಾರ್ಮಿಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ದೇಣಿಗೆ ನೀಡುವ ವಿಚಾರದಲ್ಲಿ ನನಗೇ ಬೆದರಿಕೆ ಹಾಕುತ್ತಿದ್ದರೆ ಸಾಮಾನ್ಯ ಜನರ ಪಾಡೇನು’ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ. 

ರಾಮ​ಮಂದಿರ ನಿರ್ಮಾ​ಣ​ಕ್ಕಾಗಿ ನನ್ನ ಬಳಿಯೂ ದೇಣಿಗೆ ಕೇಳಲು ಬಂದಿ​ದ್ದರು. ಆದರೆ, ವಿವಾ​ದಿತ ಸ್ಥಳ​ದಲ್ಲಿ ರಾಮ​ಮಂದಿ​ರ ನಿರ್ಮಿ​ಸಿ​ದರೆ ಕೊಡುವುದಿಲ್ಲ, ಬೇರೆಡೆ ಕಟ್ಟಿ​ದರೆ ದೇಣಿಗೆ ಕೊಡು​ತ್ತೇನೆ ಎಂದು ಹೇಳಿ ಕಳು​ಹಿ​ಸಿದೆ’ ಎಂದು ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಹೇಳಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!