ರಾಮಮಂದಿರ ದೇಣಿಗೆ: ಪೋಲಿ-ಪುಂಡರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರ್ಯಾರ್ರಿ.?

ರಾಮಮಂದಿರ ದೇಣಿಗೆ: ಪೋಲಿ-ಪುಂಡರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರ್ಯಾರ್ರಿ.?

Published : Feb 18, 2021, 03:02 PM ISTUpdated : Feb 18, 2021, 03:42 PM IST

ದೇಣಿಗೆ ಸಂಗ್ರಹಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧವೂ ಯಾವುದೇ ಆರೋಪ ಮಾಡಿಲ್ಲ. ಪಾರದರ್ಶಕವಾಗಿ ಹಣ ಸಂಗ್ರಹ ಮಾಡಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ: ಎಚ್‌ಡಿಕೆ 

ಬೆಂಗಳೂರು (ಫೆ. 18): ದೇಣಿಗೆ ಸಂಗ್ರಹಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧವೂ ಯಾವುದೇ ಆರೋಪ ಮಾಡಿಲ್ಲ. ಪಾರದರ್ಶಕವಾಗಿ ಹಣ ಸಂಗ್ರಹ ಮಾಡಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ, ಕೆಲವು ಪೋಲಿ-ಪುಂಡರು ಹಣ ಸಂಗ್ರಹಿಸುತ್ತಿದ್ದಾರೆ. ಇದಕ್ಕೆ ಅನುಮತಿ ಕೊಟ್ಟವರು ಯಾರು? ರಾಮನ ಹೆಸರಲ್ಲಿ ಕೆಲವರು ಧಾರ್ಮಿಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ದೇಣಿಗೆ ನೀಡುವ ವಿಚಾರದಲ್ಲಿ ನನಗೇ ಬೆದರಿಕೆ ಹಾಕುತ್ತಿದ್ದರೆ ಸಾಮಾನ್ಯ ಜನರ ಪಾಡೇನು’ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ. 

ರಾಮ​ಮಂದಿರ ನಿರ್ಮಾ​ಣ​ಕ್ಕಾಗಿ ನನ್ನ ಬಳಿಯೂ ದೇಣಿಗೆ ಕೇಳಲು ಬಂದಿ​ದ್ದರು. ಆದರೆ, ವಿವಾ​ದಿತ ಸ್ಥಳ​ದಲ್ಲಿ ರಾಮ​ಮಂದಿ​ರ ನಿರ್ಮಿ​ಸಿ​ದರೆ ಕೊಡುವುದಿಲ್ಲ, ಬೇರೆಡೆ ಕಟ್ಟಿ​ದರೆ ದೇಣಿಗೆ ಕೊಡು​ತ್ತೇನೆ ಎಂದು ಹೇಳಿ ಕಳು​ಹಿ​ಸಿದೆ’ ಎಂದು ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಹೇಳಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!