ರಾಮಮಂದಿರ ದೇಣಿಗೆ: ಪೋಲಿ-ಪುಂಡರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರ್ಯಾರ್ರಿ.?

ರಾಮಮಂದಿರ ದೇಣಿಗೆ: ಪೋಲಿ-ಪುಂಡರಿಗೆ ಹಣ ಸಂಗ್ರಹಿಸಲು ಅನುಮತಿ ಕೊಟ್ಟವರ್ಯಾರ್ರಿ.?

Published : Feb 18, 2021, 03:02 PM ISTUpdated : Feb 18, 2021, 03:42 PM IST

ದೇಣಿಗೆ ಸಂಗ್ರಹಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧವೂ ಯಾವುದೇ ಆರೋಪ ಮಾಡಿಲ್ಲ. ಪಾರದರ್ಶಕವಾಗಿ ಹಣ ಸಂಗ್ರಹ ಮಾಡಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ: ಎಚ್‌ಡಿಕೆ 

ಬೆಂಗಳೂರು (ಫೆ. 18): ದೇಣಿಗೆ ಸಂಗ್ರಹಕ್ಕೆ ನಾನು ವಿರೋಧ ವ್ಯಕ್ತಪಡಿಸಿಲ್ಲ. ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳ ವಿರುದ್ಧವೂ ಯಾವುದೇ ಆರೋಪ ಮಾಡಿಲ್ಲ. ಪಾರದರ್ಶಕವಾಗಿ ಹಣ ಸಂಗ್ರಹ ಮಾಡಲಿ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ, ಕೆಲವು ಪೋಲಿ-ಪುಂಡರು ಹಣ ಸಂಗ್ರಹಿಸುತ್ತಿದ್ದಾರೆ. ಇದಕ್ಕೆ ಅನುಮತಿ ಕೊಟ್ಟವರು ಯಾರು? ರಾಮನ ಹೆಸರಲ್ಲಿ ಕೆಲವರು ಧಾರ್ಮಿಕ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ದೇಣಿಗೆ ನೀಡುವ ವಿಚಾರದಲ್ಲಿ ನನಗೇ ಬೆದರಿಕೆ ಹಾಕುತ್ತಿದ್ದರೆ ಸಾಮಾನ್ಯ ಜನರ ಪಾಡೇನು’ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ. 

ರಾಮ​ಮಂದಿರ ನಿರ್ಮಾ​ಣ​ಕ್ಕಾಗಿ ನನ್ನ ಬಳಿಯೂ ದೇಣಿಗೆ ಕೇಳಲು ಬಂದಿ​ದ್ದರು. ಆದರೆ, ವಿವಾ​ದಿತ ಸ್ಥಳ​ದಲ್ಲಿ ರಾಮ​ಮಂದಿ​ರ ನಿರ್ಮಿ​ಸಿ​ದರೆ ಕೊಡುವುದಿಲ್ಲ, ಬೇರೆಡೆ ಕಟ್ಟಿ​ದರೆ ದೇಣಿಗೆ ಕೊಡು​ತ್ತೇನೆ ಎಂದು ಹೇಳಿ ಕಳು​ಹಿ​ಸಿದೆ’ ಎಂದು ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಹೇಳಿದ್ದಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ