Karnataka Budget 2023: ಗೂಬೆ ಕೂರಿಸುವ, ಜನರ ತಲೆ ಮೇಲೆ ಹೂವ ಇಡೋ ಬಜೆಟ್: ಎಚ್‌ಡಿಕೆ ರಿಯಾಕ್ಷನ್

Karnataka Budget 2023: ಗೂಬೆ ಕೂರಿಸುವ, ಜನರ ತಲೆ ಮೇಲೆ ಹೂವ ಇಡೋ ಬಜೆಟ್: ಎಚ್‌ಡಿಕೆ ರಿಯಾಕ್ಷನ್

Published : Jul 07, 2023, 10:19 PM IST

ಕಳೆದ ಬಾರಿ  ಬೊಮ್ಮಾಯಿ ಬಜೆಟ್‌ ಮಂಡಿಸುವಾಗ ಕಿವಿಗೆ ಚೆಂಡು ಹೂವು ಇಟ್ಕೊ ಬಂದವರೇ, ಇವತ್ತು  ಕನ್ನಡನಾಡಿನ ಜನರ ತಲೆ ಮೇಲೆ ಹೂವ ಇಡುತ್ತಿದ್ದಾರೆ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

ಬೆಂಗಳೂರು (ಜು.7): ಕಳೆದ ಬಾರಿ  ಬೊಮ್ಮಾಯಿ ಬಜೆಟ್‌ ಮಂಡಿಸುವಾಗ ಕಿವಿಗೆ ಚೆಂಡು ಹೂವು ಇಟ್ಕೊ ಬಂದವರೇ, ಇವತ್ತು  ಕನ್ನಡನಾಡಿನ ಜನರ ತಲೆ ಮೇಲೆ ಹೂವ ಇಡುತ್ತಿದ್ದಾರೆ. ಈ ಬಜೆಟ್‌ನಲ್ಲಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸೋದು ಬಿಟ್ಟು ಏನಿಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್. ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಹಾಗೂ ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್. ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಜನತೆಯ ಬಹು ನಿರೀಕ್ಷಿತ ಆಶೋತ್ತರದೊಂದಿಗೆ ರಚನೆ ಆಗಿರುವ ಸರ್ಕಾರ ಮುಂದಿನ ಎಂಟು ತಿಂಗಳಿಗೆ ಬಜೆಟ್ ಮಂಡಿಸಿದೆ ಎಂದಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more