Karnataka Budget 2023: ಗೂಬೆ ಕೂರಿಸುವ, ಜನರ ತಲೆ ಮೇಲೆ ಹೂವ ಇಡೋ ಬಜೆಟ್: ಎಚ್‌ಡಿಕೆ ರಿಯಾಕ್ಷನ್

Karnataka Budget 2023: ಗೂಬೆ ಕೂರಿಸುವ, ಜನರ ತಲೆ ಮೇಲೆ ಹೂವ ಇಡೋ ಬಜೆಟ್: ಎಚ್‌ಡಿಕೆ ರಿಯಾಕ್ಷನ್

Published : Jul 07, 2023, 10:19 PM IST

ಕಳೆದ ಬಾರಿ  ಬೊಮ್ಮಾಯಿ ಬಜೆಟ್‌ ಮಂಡಿಸುವಾಗ ಕಿವಿಗೆ ಚೆಂಡು ಹೂವು ಇಟ್ಕೊ ಬಂದವರೇ, ಇವತ್ತು  ಕನ್ನಡನಾಡಿನ ಜನರ ತಲೆ ಮೇಲೆ ಹೂವ ಇಡುತ್ತಿದ್ದಾರೆ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

ಬೆಂಗಳೂರು (ಜು.7): ಕಳೆದ ಬಾರಿ  ಬೊಮ್ಮಾಯಿ ಬಜೆಟ್‌ ಮಂಡಿಸುವಾಗ ಕಿವಿಗೆ ಚೆಂಡು ಹೂವು ಇಟ್ಕೊ ಬಂದವರೇ, ಇವತ್ತು  ಕನ್ನಡನಾಡಿನ ಜನರ ತಲೆ ಮೇಲೆ ಹೂವ ಇಡುತ್ತಿದ್ದಾರೆ. ಈ ಬಜೆಟ್‌ನಲ್ಲಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸೋದು ಬಿಟ್ಟು ಏನಿಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್. ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್ ಹಾಗೂ ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್. ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಜನತೆಯ ಬಹು ನಿರೀಕ್ಷಿತ ಆಶೋತ್ತರದೊಂದಿಗೆ ರಚನೆ ಆಗಿರುವ ಸರ್ಕಾರ ಮುಂದಿನ ಎಂಟು ತಿಂಗಳಿಗೆ ಬಜೆಟ್ ಮಂಡಿಸಿದೆ ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more