Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

Published : Apr 18, 2022, 01:26 PM IST

ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ʼನಿಂದ ಹುಬ್ಬಳ್ಳಿಯಲ್ಲಿ  (Hubballi Riot) ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ ಕಮಿಷನರ್ ಜೊತೆ ಮಾತನಾಡಿದ್ದೇನೆ. ಅಮಾಯಕರಿಗೆ ತೊಂದರೆ ಬೇಡ' ಎಂದು ಎಚ್‌ಡಿಕೆ (HD Kumaraswamy) ಹೇಳಿದ್ದಾರೆ. 

ಬೆಂಗಳೂರು (ಏ. 18): ಹುಬ್ಬಳ್ಳಿ ಗಲಭೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. 

'ಹುಬ್ಬಳ್ಳಿ (Hubballi) ಸದಾ ಶಾಂತಿಯನ್ನು ಬಯಸುವ ನಗರ. ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯುಳ್ಳ ತಾಣ. ಕೆಲ ವರ್ಷಗಳಿಂದ ಇಲ್ಲಿ ಎಲ್ಲ ಸಮುದಾಯದವರು ಸಹೋದರರಾಗಿ ಬಾಳಿ ಬದುಕುತ್ತಿದ್ದಾರೆ. ಬವಣೆಯಲ್ಲಿ ಬೇಯುತ್ತಿರುವ ಬದುಕನ್ನು ಕಟ್ಟಿಕೊಳ್ಳುವ ಬದಲು ಕೋಮುದಳ್ಳುರಿ ಹರಡುವುದು ಬೇಡ. ಅಂಜುಮನ್ ಸಂಸ್ಥೆ ಮುಖಂಡರ ಜತೆ ತೆರಳಿ ಪೊಲೀಸರಿಗೆ ಮನವಿ ಕೊಡಿ ಎಂದು ಈಗಾಗಲೇ ನಮ್ಮ ಪಕ್ಷದ ಮುಖಂಡರಿಗೂ ಸೂಚಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮುಗ್ಧರಿಗೆ ಅನ್ಯಾಯ ಆಗದಿರಲಿ ಎನ್ನುವುದು ನನ್ನ ಮನವಿ. ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ʼನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ ಕಮಿಷನರ್ ಜೊತೆ ಮಾತನಾಡಿದ್ದೇನೆ. ಅಮಾಯಕರಿಗೆ ತೊಂದರೆ ಬೇಡ' ಎಂದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more