Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

Published : Apr 18, 2022, 01:26 PM IST

ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ʼನಿಂದ ಹುಬ್ಬಳ್ಳಿಯಲ್ಲಿ  (Hubballi Riot) ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ ಕಮಿಷನರ್ ಜೊತೆ ಮಾತನಾಡಿದ್ದೇನೆ. ಅಮಾಯಕರಿಗೆ ತೊಂದರೆ ಬೇಡ' ಎಂದು ಎಚ್‌ಡಿಕೆ (HD Kumaraswamy) ಹೇಳಿದ್ದಾರೆ. 

ಬೆಂಗಳೂರು (ಏ. 18): ಹುಬ್ಬಳ್ಳಿ ಗಲಭೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. 

'ಹುಬ್ಬಳ್ಳಿ (Hubballi) ಸದಾ ಶಾಂತಿಯನ್ನು ಬಯಸುವ ನಗರ. ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯುಳ್ಳ ತಾಣ. ಕೆಲ ವರ್ಷಗಳಿಂದ ಇಲ್ಲಿ ಎಲ್ಲ ಸಮುದಾಯದವರು ಸಹೋದರರಾಗಿ ಬಾಳಿ ಬದುಕುತ್ತಿದ್ದಾರೆ. ಬವಣೆಯಲ್ಲಿ ಬೇಯುತ್ತಿರುವ ಬದುಕನ್ನು ಕಟ್ಟಿಕೊಳ್ಳುವ ಬದಲು ಕೋಮುದಳ್ಳುರಿ ಹರಡುವುದು ಬೇಡ. ಅಂಜುಮನ್ ಸಂಸ್ಥೆ ಮುಖಂಡರ ಜತೆ ತೆರಳಿ ಪೊಲೀಸರಿಗೆ ಮನವಿ ಕೊಡಿ ಎಂದು ಈಗಾಗಲೇ ನಮ್ಮ ಪಕ್ಷದ ಮುಖಂಡರಿಗೂ ಸೂಚಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮುಗ್ಧರಿಗೆ ಅನ್ಯಾಯ ಆಗದಿರಲಿ ಎನ್ನುವುದು ನನ್ನ ಮನವಿ. ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ʼನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ ಕಮಿಷನರ್ ಜೊತೆ ಮಾತನಾಡಿದ್ದೇನೆ. ಅಮಾಯಕರಿಗೆ ತೊಂದರೆ ಬೇಡ' ಎಂದಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more