ಆಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ: ಜಮೀರ್‌ಗೆ ಎಚ್‌ಡಿಕೆ ಸವಾಲ್.!

ಆಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ: ಜಮೀರ್‌ಗೆ ಎಚ್‌ಡಿಕೆ ಸವಾಲ್.!

Suvarna News   | Asianet News
Published : Oct 26, 2021, 12:18 PM ISTUpdated : Oct 26, 2021, 12:34 PM IST

ಜೆಡಿಎಸ್‌ನಲ್ಲಿದ್ದಾಗ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಾಕಿದ್ದೇ ನಾನು. ಅವರಿಗಾಗಿ ನಾನು ಡ್ರೈವರ್‌ ಆಗಿದ್ದೆ. ಆದರೂ ಬ್ರದರ್‌ ಬ್ರದರ್‌ ಎನ್ನುತ್ತಲೇ ಕತ್ತು ಕೊಯ್ದರು ಎಂದು ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಟೀಕಾ ಪ್ರಹಾರ ನಡೆಸಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. 

ಬೆಂಗಳೂರು (ಅ.26): ಜೆಡಿಎಸ್‌ನಲ್ಲಿದ್ದಾಗ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಸಾಕಿದ್ದೇ ನಾನು. ಅವರಿಗಾಗಿ ನಾನು ಡ್ರೈವರ್‌ ಆಗಿದ್ದೆ. ಆದರೂ ಬ್ರದರ್‌ ಬ್ರದರ್‌ ಎನ್ನುತ್ತಲೇ ಕತ್ತು ಕೊಯ್ದರು ಎಂದು ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ (Zameer Ahmad Khan) ಟೀಕಾ ಪ್ರಹಾರ ನಡೆಸಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. 

'ಜಮೀರ್ ಮಾತ್ರವಲ್ಲ, ಸುಮಾರು ಜನ ನನ್ನನ್ನ ಸಾಕಿದ್ದಾರೆ. ನನ್ನ ಕಾಲು ಹಿಡಿದು ಎಷ್ಟು ಕೋಟಿ ಪಡೆದರು ಗೊತ್ತಿದೆ. ನಾನು ಯಾರಿಗೂ ಟೋಪಿ ಹಾಕುವ ಕೆಲಸ ಮಾಡಿಲ್ಲ. ನಮ್ಮ ಬಗ್ಗೆ ಏನೇ ಅಡಿಯೋ ಇದ್ದರೂ ಬಿಡುಗಡೆ ಮಾಡಲಿ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more