ಆಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ: ಜಮೀರ್‌ಗೆ ಎಚ್‌ಡಿಕೆ ಸವಾಲ್.!

ಆಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ: ಜಮೀರ್‌ಗೆ ಎಚ್‌ಡಿಕೆ ಸವಾಲ್.!

Suvarna News   | Asianet News
Published : Oct 26, 2021, 12:18 PM ISTUpdated : Oct 26, 2021, 12:34 PM IST

ಜೆಡಿಎಸ್‌ನಲ್ಲಿದ್ದಾಗ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಾಕಿದ್ದೇ ನಾನು. ಅವರಿಗಾಗಿ ನಾನು ಡ್ರೈವರ್‌ ಆಗಿದ್ದೆ. ಆದರೂ ಬ್ರದರ್‌ ಬ್ರದರ್‌ ಎನ್ನುತ್ತಲೇ ಕತ್ತು ಕೊಯ್ದರು ಎಂದು ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಟೀಕಾ ಪ್ರಹಾರ ನಡೆಸಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. 

ಬೆಂಗಳೂರು (ಅ.26): ಜೆಡಿಎಸ್‌ನಲ್ಲಿದ್ದಾಗ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಸಾಕಿದ್ದೇ ನಾನು. ಅವರಿಗಾಗಿ ನಾನು ಡ್ರೈವರ್‌ ಆಗಿದ್ದೆ. ಆದರೂ ಬ್ರದರ್‌ ಬ್ರದರ್‌ ಎನ್ನುತ್ತಲೇ ಕತ್ತು ಕೊಯ್ದರು ಎಂದು ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ (Zameer Ahmad Khan) ಟೀಕಾ ಪ್ರಹಾರ ನಡೆಸಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. 

'ಜಮೀರ್ ಮಾತ್ರವಲ್ಲ, ಸುಮಾರು ಜನ ನನ್ನನ್ನ ಸಾಕಿದ್ದಾರೆ. ನನ್ನ ಕಾಲು ಹಿಡಿದು ಎಷ್ಟು ಕೋಟಿ ಪಡೆದರು ಗೊತ್ತಿದೆ. ನಾನು ಯಾರಿಗೂ ಟೋಪಿ ಹಾಕುವ ಕೆಲಸ ಮಾಡಿಲ್ಲ. ನಮ್ಮ ಬಗ್ಗೆ ಏನೇ ಅಡಿಯೋ ಇದ್ದರೂ ಬಿಡುಗಡೆ ಮಾಡಲಿ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more