ಆಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ: ಜಮೀರ್‌ಗೆ ಎಚ್‌ಡಿಕೆ ಸವಾಲ್.!

ಆಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ: ಜಮೀರ್‌ಗೆ ಎಚ್‌ಡಿಕೆ ಸವಾಲ್.!

Suvarna News   | Asianet News
Published : Oct 26, 2021, 12:18 PM ISTUpdated : Oct 26, 2021, 12:34 PM IST

ಜೆಡಿಎಸ್‌ನಲ್ಲಿದ್ದಾಗ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಾಕಿದ್ದೇ ನಾನು. ಅವರಿಗಾಗಿ ನಾನು ಡ್ರೈವರ್‌ ಆಗಿದ್ದೆ. ಆದರೂ ಬ್ರದರ್‌ ಬ್ರದರ್‌ ಎನ್ನುತ್ತಲೇ ಕತ್ತು ಕೊಯ್ದರು ಎಂದು ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಟೀಕಾ ಪ್ರಹಾರ ನಡೆಸಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. 

ಬೆಂಗಳೂರು (ಅ.26): ಜೆಡಿಎಸ್‌ನಲ್ಲಿದ್ದಾಗ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಸಾಕಿದ್ದೇ ನಾನು. ಅವರಿಗಾಗಿ ನಾನು ಡ್ರೈವರ್‌ ಆಗಿದ್ದೆ. ಆದರೂ ಬ್ರದರ್‌ ಬ್ರದರ್‌ ಎನ್ನುತ್ತಲೇ ಕತ್ತು ಕೊಯ್ದರು ಎಂದು ಚಾಮರಾಜಪೇಟೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ (Zameer Ahmad Khan) ಟೀಕಾ ಪ್ರಹಾರ ನಡೆಸಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. 

'ಜಮೀರ್ ಮಾತ್ರವಲ್ಲ, ಸುಮಾರು ಜನ ನನ್ನನ್ನ ಸಾಕಿದ್ದಾರೆ. ನನ್ನ ಕಾಲು ಹಿಡಿದು ಎಷ್ಟು ಕೋಟಿ ಪಡೆದರು ಗೊತ್ತಿದೆ. ನಾನು ಯಾರಿಗೂ ಟೋಪಿ ಹಾಕುವ ಕೆಲಸ ಮಾಡಿಲ್ಲ. ನಮ್ಮ ಬಗ್ಗೆ ಏನೇ ಅಡಿಯೋ ಇದ್ದರೂ ಬಿಡುಗಡೆ ಮಾಡಲಿ' ಎಂದು ಎಚ್‌ಡಿಕೆ ಹೇಳಿದ್ಧಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more