ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

Published : Jan 10, 2020, 10:03 PM IST

ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.  ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಜ.10]: ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. 

ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಕುಮಾರಸ್ವಾಮಿ ಸ್ಫೋಟಕ ವಿಡಿಯೋ ರಿಲೀಸ್: ಒಂದಲ್ಲ ಎರಡಲ್ಲ 35

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?