ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

Published : Jan 10, 2020, 10:03 PM IST

ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.  ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಜ.10]: ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. 

ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಕುಮಾರಸ್ವಾಮಿ ಸ್ಫೋಟಕ ವಿಡಿಯೋ ರಿಲೀಸ್: ಒಂದಲ್ಲ ಎರಡಲ್ಲ 35

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?