ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

ಮಂಗಳೂರು ಗಲಭೆ ಹೊಸ ವಿಡಿಯೋ: ಸುವರ್ಣ ನ್ಯೂಸ್ ಜತೆ ಕುಮಾರಸ್ವಾಮಿ ಮಾತು

Published : Jan 10, 2020, 10:03 PM IST

ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.  ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, [ಜ.10]: ಪೌರತ್ವ ತಿದ್ದುಪಡಿ ವಿರೋಧಿ ಡಿ.9ರಂದು ನಡೆದ ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಇದೀಗ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಬರೋಬ್ಬರಿ 35 ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. 

ಇಂದು [ಶುಕ್ರವಾರ] ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಪೊಲೀಸರ ಮೇಲೆ ಗೂಬೆ ಕೂರಿಸಿದರು. ಇನ್ನು ಈ ಬಗ್ಗೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಲೈವ್‌ಗೆ ಬಂದು ಹಲವು ಮಾತುಗಳನ್ನಾಡಿದ್ದಾರೆ. ಹಾಗಾದ್ರೆ ಕುಮಾರಸ್ವಾಮಿ ಅವರು ಸುವರ್ಣ ನ್ಯೂಸ್ ಜತೆ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಕುಮಾರಸ್ವಾಮಿ ಸ್ಫೋಟಕ ವಿಡಿಯೋ ರಿಲೀಸ್: ಒಂದಲ್ಲ ಎರಡಲ್ಲ 35

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!