Halal Row ಗಂಡಸ್ತನ ಹೇಳಿಕೆಗೆ ಎಚ್‌ಡಿ ಕುಮಾರಸ್ವಾಮಿ ವಿಷಾದ!

Halal Row ಗಂಡಸ್ತನ ಹೇಳಿಕೆಗೆ ಎಚ್‌ಡಿ ಕುಮಾರಸ್ವಾಮಿ ವಿಷಾದ!

Published : Mar 31, 2022, 05:38 PM IST

ಆವೇಶದಲ್ಲಿ ಗಂಡಸ್ತನ ಎಂದು ಮಾತನಾಡಿದ್ದೇನೆ

ನನ್ನ ಹೇಳಿಕೆಯನ್ನು ಅನ್ಯತಾ ಭಾವಿಸಬೇಡಿ ಎಂದ ಎಚ್ ಡಿಕೆ

ಗಂಡಸ್ತನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಮಾಜಿ ಸಿಎಂ
 

ಬೆಂಗಳೂರು (ಮಾ. 31):  ರಾಜ್ಯದಲ್ಲಿ ತೀವ್ರವಾಗಿರುವ ಹಲಾಲ್ (Halal Row)ಹಾಗೂ ಮುಸ್ಲಿಮರ ಮಳಿಗೆಗಳಿಗೆ ನಿರ್ಬಂಧ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy) ಮಾತನಾಡುತ್ತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ಗಂಡಸ್ತನ ಪ್ರಶ್ನೆ ಮಾಡಿದ್ದರು. ಆದರೆ, ತಮ್ಮ ಹೇಳಿಕೆ ವಿವಾದವಾಗುವ ಸ್ವರೂಪ ಅರಿತ ಕೂಡಲೇ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ ವಿಷಾದ ವ್ಯಕ್ತಪಡಿಸಿದ್ದಾರೆ.

ಮಾತನಾಡುವ ಆವೇಶದಲ್ಲಿ ಗಂಡಸ್ತನ ಎಂದು ಪದ ಬಳಸಿದ್ದೇನೆ. ನನ್ನ ಹೇಳಿಕೆಯನ್ನು ಅನ್ಯತಾ ಭಾವಿಸಬೇಡಿ. ಈ ಹೇಳಿಕೆಗೆ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಹೇಳಿಕೆಯಿಂದ ಯಾರಿಗಾದ್ರೂ ನೋವಾದ್ರೆ ವಿಷಾದಿಸುತ್ತೇನೆ. ಶಿವಮೊಗ್ಗದ ಭೂಮಿಯಲ್ಲಿ ಜನಿಸಿದ ಮಹಾತ್ಮ ಕುವೆಂಪು ಅವರಿಗೆ ಬೆಲೆ ಕೊಟ್ಟಾದರೂ, ಈ ವಿಷಬೀಜ ಬಿತ್ತುವುದನ್ನು ಬಿಡಿ ಎಂದು ಕೇಳಿದ್ದೇನೆ ಎಂದಿದ್ದಾರೆ.

Halal Row ಕುಮಾರಸ್ವಾಮಿ ಮಾತಿಗೆ ಉತ್ತರ ಕೊಡೋಕೆ ನಾನು ಇಲ್ಲಿರೋದಲ್ಲ ಎಂದ ಸಿಎಂ!

ಇನ್ನು ಕುಮಾರಸ್ವಾಮಿ ಹೇಳಿಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಕುಮಾರಸ್ವಾಮಿ ಹೇಳಿಕೆಗೆ ಉತ್ತರ ನೀಡೋದಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ನನ್ನ ಕರ್ತವ್ಯ. ಇದರಲ್ಲಿ ಗಂಡಸ್ತನದ ಪ್ರಶ್ನೆಯೇ ಇಲ್ಲ. ಯಾವುದೇ ವಿಚಾರವನ್ನು ದಕ್ಷತೆಯಿಂದ ಎದುರಿಸಿದ್ದೇವೆ ಎಂದು ಹೇಳಿದ್ದಾರೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more