ಬಿಎಸ್‌ವೈಗೆ ಬಹುಪರಾಕ್ ಎನ್ನುತ್ತಾ, ಮೈತ್ರಿ ಸರ್ಕಾರದ ಸಂಕಷ್ಟ ಬಿಚ್ಚಿಟ್ಟ ಎಚ್‌ಡಿಕೆ

ಬಿಎಸ್‌ವೈಗೆ ಬಹುಪರಾಕ್ ಎನ್ನುತ್ತಾ, ಮೈತ್ರಿ ಸರ್ಕಾರದ ಸಂಕಷ್ಟ ಬಿಚ್ಚಿಟ್ಟ ಎಚ್‌ಡಿಕೆ

Published : Sep 16, 2021, 06:07 PM IST

-  ಸದನದಲ್ಲಿಂದು ಮೈತ್ರಿ ಸರ್ಕಾರದ ಸಂಕಷ್ಟ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ.

- ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುತ್ತೇನೆಂದು ಘೋಷಿಸಿದ್ದೆ.

- ಯಡಿಯೂರಪ್ಪ ಸಾಹೇಬ್ರು, ಸಾಲಮನ್ನಾ ಮಾಡುತ್ತೇನೆಂದು ರೈತರಿಗೆ ಟೋಪಿ ಹಾಕ್ತಾ ಇದೀಯ ಎಂದು ಗದರಿಸುತ್ತಿದ್ದರು. 

ಬೆಂಗಳೂರು (ಸೆ. 16): ಸದನದಲ್ಲಿಂದು ಮೈತ್ರಿ ಸರ್ಕಾರದ ಸಂಕಷ್ಟ ಬಿಚ್ಚಿಟ್ಟರು ಎಚ್‌ಡಿ ಕುಮಾರಸ್ವಾಮಿ. ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುತ್ತೇನೆಂದು ಘೋಷಿಸಿದ್ದೆ. ಅದು ವಿಳಂಬವಾದಾಗ ಯಡಿಯೂರಪ್ಪ ಸಾಹೇಬ್ರು, ಸಾಲಮನ್ನಾ ಮಾಡುತ್ತೇನೆಂದು ರೈತರಿಗೆ ಟೋಪಿ ಹಾಕ್ತಾ ಇದೀಯ ಎಂದು ಗದರಿಸುತ್ತಿದ್ದರು. ಇನ್ನೊಂದು ಕಡೆ ಯಾವುದೇ ಭಾಗ್ಯ ಯೋಜನೆಗಳನ್ನು ನಿಲ್ಲಿಸುವಂತಿಲ್ಲ ಎಂದು ಒತ್ತಡ ಹಾಕುತ್ತಿದ್ದರು' ಎಂದು ಹೇಳಿದ್ಧಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ