Halal Row:  ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

Halal Row: ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

Published : Mar 31, 2022, 03:16 PM ISTUpdated : Mar 31, 2022, 03:23 PM IST

ಮುಸ್ಲಿಮರ ಅಂಗಡಿಗಳಿಂದ ಹಲಾಲ್‌ ಮಾಂಸ ಖರೀದಿ ಮಾಡಬಾರದು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ‘ಹಲಾಲ್‌ ಬಾಯ್ಕಾಟ್‌’ ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ.

ಬೆಂಗಳೂರು (ಮಾ. 31): ಮುಸ್ಲಿಮರ ಅಂಗಡಿಗಳಿಂದ ಹಲಾಲ್‌ ಮಾಂಸ ಖರೀದಿ ಮಾಡಬಾರದು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ‘ಹಲಾಲ್‌ ಬಾಯ್ಕಾಟ್‌’ ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ.

ನೀವೂ ಜಾಗೃತರಾಗಿ, 10 ಜನರಿಗೆ ಈ ವಿಷಯ ತಿಳಿಸಿ. ಹಲಾಲ್‌ ಹಣ ಭಯೋತ್ಪಾದನಾ ಚಟುವಟಿಕೆಗೆ ಹೋಗುತ್ತಿದ್ದು ದೇಶಕ್ಕೆ ಮಾರಕವಾಗಿದೆ. ಹಿಂದೂಗಳು ಜಟ್ಕಾ ಮಾಂಸ ಮಾರಾಟ ಮಾಡಬೇಕು. ಯುಗಾದಿಯ ಹೊಸತೊಡಕಿಗೆ ಜಟ್ಕಾ ಮಾಂಸ ತಿನ್ನಬೇಕು ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸತೊಡಗಿದ್ದಾರೆ.

ಹಿಂದೂ ಸಂಘಟನೆಗಳ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. 'ಕೊರೋನಾದಿಂದ ಜನ ಸಾಯುವಾಗ ವಿಹಿಂಪ, ಭಜರಂಗದವರು ಎಲ್ಲಿ ಹೋಗಿದ್ರು..? ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತುತ್ತಿವೆ. ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ ಎಂದು ಎಚ್‌ಡಿಕೆ ಸವಾಲು ಹಾಕಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more