Halal Row:  ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

Halal Row: ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ: ಎಚ್‌ಡಿಕೆ

Published : Mar 31, 2022, 03:16 PM ISTUpdated : Mar 31, 2022, 03:23 PM IST

ಮುಸ್ಲಿಮರ ಅಂಗಡಿಗಳಿಂದ ಹಲಾಲ್‌ ಮಾಂಸ ಖರೀದಿ ಮಾಡಬಾರದು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ‘ಹಲಾಲ್‌ ಬಾಯ್ಕಾಟ್‌’ ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ.

ಬೆಂಗಳೂರು (ಮಾ. 31): ಮುಸ್ಲಿಮರ ಅಂಗಡಿಗಳಿಂದ ಹಲಾಲ್‌ ಮಾಂಸ ಖರೀದಿ ಮಾಡಬಾರದು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ನಡೆಸುತ್ತಿರುವ ‘ಹಲಾಲ್‌ ಬಾಯ್ಕಾಟ್‌’ ಅಭಿಯಾನ ಮತ್ತಷ್ಟು ತೀವ್ರಗೊಂಡಿದೆ.

ನೀವೂ ಜಾಗೃತರಾಗಿ, 10 ಜನರಿಗೆ ಈ ವಿಷಯ ತಿಳಿಸಿ. ಹಲಾಲ್‌ ಹಣ ಭಯೋತ್ಪಾದನಾ ಚಟುವಟಿಕೆಗೆ ಹೋಗುತ್ತಿದ್ದು ದೇಶಕ್ಕೆ ಮಾರಕವಾಗಿದೆ. ಹಿಂದೂಗಳು ಜಟ್ಕಾ ಮಾಂಸ ಮಾರಾಟ ಮಾಡಬೇಕು. ಯುಗಾದಿಯ ಹೊಸತೊಡಕಿಗೆ ಜಟ್ಕಾ ಮಾಂಸ ತಿನ್ನಬೇಕು ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸತೊಡಗಿದ್ದಾರೆ.

ಹಿಂದೂ ಸಂಘಟನೆಗಳ ವಿರುದ್ಧ ಎಚ್‌ಡಿಕೆ ಕಿಡಿಕಾರಿದ್ದಾರೆ. 'ಕೊರೋನಾದಿಂದ ಜನ ಸಾಯುವಾಗ ವಿಹಿಂಪ, ಭಜರಂಗದವರು ಎಲ್ಲಿ ಹೋಗಿದ್ರು..? ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತುತ್ತಿವೆ. ಸಿಎಂ ಬೊಮ್ಮಾಯಿಯವರೇ, ಗಂಡಸ್ತನ ಇದ್ದರೆ ಇದನ್ನೆಲ್ಲಾ ತಡೆಯಿರಿ ಎಂದು ಎಚ್‌ಡಿಕೆ ಸವಾಲು ಹಾಕಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more